ಬ್ರೇಕಿಂಗ್ ನ್ಯೂಸ್
05-09-22 05:23 pm HK News Desk ಕರ್ನಾಟಕ
ಬಳ್ಳಾರಿ, ಸೆ.5 : ಈಜಲು ಹೋಗಿದ್ದಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ ಬಾಲಕನ ಶವವನ್ನು ಉಪ್ಪಿನಲ್ಲಿ ಮಲಗಿಸಿದರೆ ಬದುಕುತ್ತಾರೆಂಬ ನಂಬಿಕೆಯಿಂದ ಉಪ್ಪಿನಲ್ಲಿ ಮುಚ್ಚಿಟ್ಟು ಮಲಗಿಸಿದ ಘಟನೆ ಬಳ್ಳಾರಿ ಜಿಲ್ಲೆಯ ಸಿರವಾರ ಗ್ರಾಮದಲ್ಲಿ ನಡೆದಿದೆ.
ನೀರು ತುಂಬಿದ್ದ ಕೆರೆಯಲ್ಲಿ ಈಜಲು ಹೋಗಿದ್ದ ಸಿರವಾರ ಗ್ರಾಮದ ಶೇಖರಪ್ಪ ಎಂಬವರ ಮಗ ಸುರೇಶ್(10) ಎಂಬ ಬಾಲಕ ಈಜು ತಿಳಿಯದೆ ಸಾವು ಕಂಡಿದ್ದ. ಭಾನುವಾರ ಸ್ನೇಹಿತರೊಂದಿಗೆ ಈಜಾಡಲು ಹೋಗಿದ್ದಾಗ ಘಟನೆ ನಡೆದಿತ್ತು. ವಿಷಯ ತಿಳಿದು ಸ್ಥಳಕ್ಕೆ ತೆರಳಿದ ಪೋಷಕರು ಮತ್ತು ಗ್ರಾಮಸ್ಥರು ಬಾಲಕನ ಶವ ಪತ್ತೆ ಮಾಡಿ ಮನೆಗೆ ತಂದಿದ್ದರು.
ಉಪ್ಪಿನಲ್ಲಿ ಮಲಗಿಸಿದರೆ ಕೆಲವೊಮ್ಮೆ ಬದುಕುತ್ತಾರೆಂಬ ನಂಬಿಕೆಯಿಂದ ನಾಲ್ಕು ತಾಸು ಕಾಲ ಪೋಷಕರು ಉಪ್ಪಿನಲ್ಲಿ ಶವ ಮಲಗಿಸಿಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ನೋಡಿದ್ದ ಪೋಷಕರು ಇಡೀ ದೇಹವನ್ನು ಉಪ್ಪಿನಲ್ಲಿ ಹುದುಗಿಸಿ ಮಲಗಿಸಿದ್ದಾರೆ. ಕೊನೆಗೆ ಮಗು ಬದುಕುವುದಿಲ್ಲ ಎಂದು ತಿಳಿದು ಫೋಷಕರು ಅಂತ್ಯಸಂಸ್ಕಾರ ನಡೆಸಿದ್ದಾರೆ. ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಶವವನ್ನು ಉಪ್ಪಿನಲ್ಲಿ ಮಲಗಿಸಿದ ಫೋಟೋಗಳು ವೈರಲ್ ಆಗಿವೆ.
Bellary 10 year old youth dies After drowning but parents dump him in salt thinking He can get back life.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm