ಬ್ರೇಕಿಂಗ್ ನ್ಯೂಸ್
05-09-22 05:23 pm HK News Desk ಕರ್ನಾಟಕ
ಬಳ್ಳಾರಿ, ಸೆ.5 : ಈಜಲು ಹೋಗಿದ್ದಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ ಬಾಲಕನ ಶವವನ್ನು ಉಪ್ಪಿನಲ್ಲಿ ಮಲಗಿಸಿದರೆ ಬದುಕುತ್ತಾರೆಂಬ ನಂಬಿಕೆಯಿಂದ ಉಪ್ಪಿನಲ್ಲಿ ಮುಚ್ಚಿಟ್ಟು ಮಲಗಿಸಿದ ಘಟನೆ ಬಳ್ಳಾರಿ ಜಿಲ್ಲೆಯ ಸಿರವಾರ ಗ್ರಾಮದಲ್ಲಿ ನಡೆದಿದೆ.
ನೀರು ತುಂಬಿದ್ದ ಕೆರೆಯಲ್ಲಿ ಈಜಲು ಹೋಗಿದ್ದ ಸಿರವಾರ ಗ್ರಾಮದ ಶೇಖರಪ್ಪ ಎಂಬವರ ಮಗ ಸುರೇಶ್(10) ಎಂಬ ಬಾಲಕ ಈಜು ತಿಳಿಯದೆ ಸಾವು ಕಂಡಿದ್ದ. ಭಾನುವಾರ ಸ್ನೇಹಿತರೊಂದಿಗೆ ಈಜಾಡಲು ಹೋಗಿದ್ದಾಗ ಘಟನೆ ನಡೆದಿತ್ತು. ವಿಷಯ ತಿಳಿದು ಸ್ಥಳಕ್ಕೆ ತೆರಳಿದ ಪೋಷಕರು ಮತ್ತು ಗ್ರಾಮಸ್ಥರು ಬಾಲಕನ ಶವ ಪತ್ತೆ ಮಾಡಿ ಮನೆಗೆ ತಂದಿದ್ದರು.
ಉಪ್ಪಿನಲ್ಲಿ ಮಲಗಿಸಿದರೆ ಕೆಲವೊಮ್ಮೆ ಬದುಕುತ್ತಾರೆಂಬ ನಂಬಿಕೆಯಿಂದ ನಾಲ್ಕು ತಾಸು ಕಾಲ ಪೋಷಕರು ಉಪ್ಪಿನಲ್ಲಿ ಶವ ಮಲಗಿಸಿಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ನೋಡಿದ್ದ ಪೋಷಕರು ಇಡೀ ದೇಹವನ್ನು ಉಪ್ಪಿನಲ್ಲಿ ಹುದುಗಿಸಿ ಮಲಗಿಸಿದ್ದಾರೆ. ಕೊನೆಗೆ ಮಗು ಬದುಕುವುದಿಲ್ಲ ಎಂದು ತಿಳಿದು ಫೋಷಕರು ಅಂತ್ಯಸಂಸ್ಕಾರ ನಡೆಸಿದ್ದಾರೆ. ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಶವವನ್ನು ಉಪ್ಪಿನಲ್ಲಿ ಮಲಗಿಸಿದ ಫೋಟೋಗಳು ವೈರಲ್ ಆಗಿವೆ.
Bellary 10 year old youth dies After drowning but parents dump him in salt thinking He can get back life.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm