ಬ್ರೇಕಿಂಗ್ ನ್ಯೂಸ್
05-09-22 05:23 pm HK News Desk ಕರ್ನಾಟಕ
ಬಳ್ಳಾರಿ, ಸೆ.5 : ಈಜಲು ಹೋಗಿದ್ದಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ ಬಾಲಕನ ಶವವನ್ನು ಉಪ್ಪಿನಲ್ಲಿ ಮಲಗಿಸಿದರೆ ಬದುಕುತ್ತಾರೆಂಬ ನಂಬಿಕೆಯಿಂದ ಉಪ್ಪಿನಲ್ಲಿ ಮುಚ್ಚಿಟ್ಟು ಮಲಗಿಸಿದ ಘಟನೆ ಬಳ್ಳಾರಿ ಜಿಲ್ಲೆಯ ಸಿರವಾರ ಗ್ರಾಮದಲ್ಲಿ ನಡೆದಿದೆ.
ನೀರು ತುಂಬಿದ್ದ ಕೆರೆಯಲ್ಲಿ ಈಜಲು ಹೋಗಿದ್ದ ಸಿರವಾರ ಗ್ರಾಮದ ಶೇಖರಪ್ಪ ಎಂಬವರ ಮಗ ಸುರೇಶ್(10) ಎಂಬ ಬಾಲಕ ಈಜು ತಿಳಿಯದೆ ಸಾವು ಕಂಡಿದ್ದ. ಭಾನುವಾರ ಸ್ನೇಹಿತರೊಂದಿಗೆ ಈಜಾಡಲು ಹೋಗಿದ್ದಾಗ ಘಟನೆ ನಡೆದಿತ್ತು. ವಿಷಯ ತಿಳಿದು ಸ್ಥಳಕ್ಕೆ ತೆರಳಿದ ಪೋಷಕರು ಮತ್ತು ಗ್ರಾಮಸ್ಥರು ಬಾಲಕನ ಶವ ಪತ್ತೆ ಮಾಡಿ ಮನೆಗೆ ತಂದಿದ್ದರು.
ಉಪ್ಪಿನಲ್ಲಿ ಮಲಗಿಸಿದರೆ ಕೆಲವೊಮ್ಮೆ ಬದುಕುತ್ತಾರೆಂಬ ನಂಬಿಕೆಯಿಂದ ನಾಲ್ಕು ತಾಸು ಕಾಲ ಪೋಷಕರು ಉಪ್ಪಿನಲ್ಲಿ ಶವ ಮಲಗಿಸಿಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ನೋಡಿದ್ದ ಪೋಷಕರು ಇಡೀ ದೇಹವನ್ನು ಉಪ್ಪಿನಲ್ಲಿ ಹುದುಗಿಸಿ ಮಲಗಿಸಿದ್ದಾರೆ. ಕೊನೆಗೆ ಮಗು ಬದುಕುವುದಿಲ್ಲ ಎಂದು ತಿಳಿದು ಫೋಷಕರು ಅಂತ್ಯಸಂಸ್ಕಾರ ನಡೆಸಿದ್ದಾರೆ. ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಶವವನ್ನು ಉಪ್ಪಿನಲ್ಲಿ ಮಲಗಿಸಿದ ಫೋಟೋಗಳು ವೈರಲ್ ಆಗಿವೆ.
Bellary 10 year old youth dies After drowning but parents dump him in salt thinking He can get back life.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm