ಬ್ರೇಕಿಂಗ್ ನ್ಯೂಸ್
06-09-22 12:26 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.6: ರಾಜಧಾನಿ ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ರಣ ಮಳೆಯಾಗುತ್ತಿದ್ದು, ಭಾರೀ ಅವಾಂತರ ಸೃಷ್ಟಿಸಿದೆ. ರಣ ಮಳೆಗೆ ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದಿದೆ.
ಅಖಿಲಾ (23) ಮೃತ ಯುವತಿ. ಬಿಕಾಂ ಪದವೀಧರೆಯಾಗಿದ್ದ ಅಖಿಲಾ ಖಾಸಗಿ ಖಾಲೆಯೊಂದರಲ್ಲಿ ಕಳೆದ ಎರಡು ವರ್ಷದಿಂದ ಕ್ಲರಿಕಲ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ತಂದೆ, ತಾಯಿ ಜೊತೆಗೆ ಸಿದ್ದಾಪುರದಲ್ಲಿರುವ ಮನೆಯಲ್ಲಿ ವಾಸವಾಗಿದ್ದರು. ಸೋಮವಾರ ರಾತ್ರಿ 8 ಗಂಟೆಗೆ ಕೆಲಸ ಮುಗಿಸಿ ಶಾಲೆಯಿಂದ ಹೊರಟಿದ್ದು ರಾತ್ರಿ 9.30ಕ್ಕೆ ಸಿದ್ದಾಪುರ ಬಳಿ ಇರುವ ಮಯೂರ ಬೇಕರಿ ಸಮೀಪ ಬಂದಿದ್ದಾರೆ.
ಈ ವೇಳೆ ಭಾರೀ ಮಳೆ ಸುರಿಯುತ್ತಿದ್ದ ಕಾರಣ ರಸ್ತೆಯಲ್ಲಿ ಮಂಡಿ ಮುಳುಗುವಷ್ಟು ನೀರು ನಿಂತಿತ್ತು. ಅಖಿಲಾ ನೀರಿನ ಮಧ್ಯೆಯೇ ಸ್ಕೂಟರ್ ಚಲಾಯಿಸಿಕೊಂಡು ಬಂದಿದ್ದು ನೀರು ಹೆಚ್ಚಿದ್ದರಿಂದ ಸ್ಕೂಟರ್ ಇದ್ದಕ್ಕಿದ್ದಂತೆ ಆಫ್ ಆಗಿದೆ. ಈ ವೇಳೆ ಆಯತಪ್ಪಿ ಕೆಳಗೆ ಬೀಳುತ್ತಿದ್ದಾಗ ಸಹಾಯಕ್ಕೆಂದು ಬಲ ಭಾಗದಲ್ಲಿದ್ದ ವಿದ್ಯುತ್ ಕಂಬ ಮುಟ್ಟಿದ್ದಾರೆ. ಮಳೆಯ ಕಾರಣದಿಂದ ಕಂಬದಲ್ಲಿ ವಿದ್ಯುತ್ ಹರಿದಿದ್ದು ಶಾಕ್ ಆಗಿ ಸಾವನ್ನಪ್ಪಿದ್ದಾರೆ.
ಕೆಳಗೆ ಬಿದ್ದ ಯುವತಿಯನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಅಖಿಲಾ ಕೊನೆಯುಸಿರೆಳೆದಿದ್ದಾರೆ. ನೀರು ಹೊರ ಹೋಗಲು ಸರಿಯಾದ ವ್ಯವಸ್ಥೆ ಮಾಡದೆ, ವಿದ್ಯುತ್ ಕಂಬಗಳ ನಿರ್ವಹಣೆಯನ್ನೂ ಮಾಡದಿರುವುದೇ ಅಖಿಲಾ ಸಾವಿಗೆ ನೇರ ಕಾರಣ ಎಂದು ಬಿಬಿಎಂಪಿ, ಬೆಸ್ಕಾಂ ಅಧಿಕಾರಿಗಳ ವಿರುದ್ಧ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ.
As rains continue to wreak havoc on Karnataka's Bengaluru, a 23-year-old got electrocuted in the city's Whitefield area and died. As per reports, she was returning from work last night when her scooty lost balance on a severely waterlogged road.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm