ಬ್ರೇಕಿಂಗ್ ನ್ಯೂಸ್
07-10-20 04:43 pm Headline Karnataka News Network ಕರ್ನಾಟಕ
ಬೆಂಗಳೂರು, ಅಕ್ಟೋಬರ್. 07: ರಾಜ್ಯದಲ್ಲಿ ಮಂಗಳವಾರ ಒಂದೇ ದಿನ ಲಕ್ಷ ಮಂದಿಗೆ ಕೋವಿಡ್-19 ಪರೀಕ್ಷೆ ನಡೆಸಲಾಗಿದ್ದು, ಶೀಘ್ರವೇ ಈ ಪ್ರಮಾಣವನ್ನು 1.5 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ನಿನ್ನೆ ಒಂದೇ ದಿನ 1,04,348 ಕೋವಿಡ್ ಟೆಸ್ಟ್ ನಡೆಸುವ ಮೂಲಕ ಈ ಹಿಂದೆ ಹೇಳಿದಂತೆ ನಿಗದಿತ ಗುರಿ ತಲುಪಿದ್ದೇವೆ ಎಂದಿದ್ದಾರೆ.
ರಾಜ್ಯಾದ್ಯಂತ ಇರುವ 146 ಲ್ಯಾಬ್ಗಳ ಮೂಲಕ 55,690 ಆರ್ಟಿಪಿಸಿಆರ್ ಹಾಗೂ 48,658 ರ್ಯಾಪಿಡ್ ಟೆಸ್ಟ್ ನಡೆಸಲಾಗಿದೆ. ಶೀಘ್ರವೇ ಈ ಪ್ರಮಾಣವನ್ನು 1.5 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದಿದ್ದಾರೆ.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
11-08-26 03:08 pm
HK News Staffer
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
11-08-26 01:04 pm
HK News Staffer
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am