ಬ್ರೇಕಿಂಗ್ ನ್ಯೂಸ್
07-09-22 04:20 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.7 : ರಾಜ್ಯದ ಪ್ರತಿಷ್ಠಿತ ಮಣಿಪಾಲ್ ಸಂಸ್ಥೆಗೆ ಸೇರಿದ ಮಂಗಳೂರು ಮತ್ತು ಬೆಂಗಳೂರಿನ ವಿವಿಧ ಕಚೇರಿಗಳಿಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದೇ ವೇಳೆ, ದೇಶಾದ್ಯಂತ 53ಕ್ಕೂ ಹೆಚ್ಚು ಕಡೆ ಆದಾಯ ತೆರಿಗೆ ಅಧಿಕಾರಿಗಳು ದಾಳಿಸಿ ನಡೆಸಿದ್ದಾರೆ ಎನ್ನುವ ಮಾಹಿತಿಗಳಿವೆ.
ಕರ್ನಾಟಕ, ದೆಹಲಿ, ರಾಜಸ್ಥಾನ, ಉತ್ತರ ಪ್ರದೇಶ, ಮಧ್ಯಪ್ರದೇಶ, ಮುಂಬೈ, ಛತ್ತೀಸ್ಘಡ, ಉತ್ತರಾಖಂಡ್ ರಾಜ್ಯದ ಹಲವು ನಗರಗಳಲ್ಲಿ ಬುಧವಾರ ಮುಂಜಾನೆಯಿಂದಲೇ ದಾಳಿ ನಡೆದಿದೆ. ಐಟಿ ಅಧಿಕಾರಿಗಳು ಇದಕ್ಕಾಗಿ 100ಕ್ಕೂ ಹೆಚ್ಚು ಖಾಸಗಿ ವಾಹನಗಳನ್ನು ಬಳಸಿದ್ದಾರೆ.
ಬೆಂಗಳೂರಿನ ಮಣಿಪಾಲ್ ಸಂಸ್ಥೆ ಮೇಲೂ ದಾಳಿ ನಡೆದಿದ್ದು, ಉಡುಪಿ ಮತ್ತು ಮಂಗಳೂರಿನ ಕಚೇರಿಗಳಲ್ಲೂ ಶೋಧ ನಡೆಸಲಾಗಿದೆ. ಮಣಿಪಾಲ್ ಗ್ರೂಪ್ನ ಹಣಕಾಸು ವಿಭಾಗದಲ್ಲಿ ಶೋಧ ನಡೆಸಿದ್ದಾರೆ.
ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಅಶೋಖ್ ಗೆಹ್ಲೋಟ್ ಅವರ ಅಪ್ತರಾದ ಸಚಿವ ರಾಜೇಂದ್ರ ಯಾದವ್ ಅವರ ಮನೆ ಮತ್ತು ಕಚೇರಿಗಳ ಮೇಲೂ ದಾಳಿ ನಡೆಸಲಾಗಿದೆ. ಇಲ್ಲಿ 300ಕ್ಕೂ ಹೆಚ್ಚು ಪೊಲೀಸರನ್ನು ಬಳಸಿಕೊಳ್ಳಲಾಗಿದೆ.
The Income Tax Department is seen in action mode across the country today. In Delhi, Rajasthan, Uttar Pradesh, Madhya Pradesh, Mumbai, Chhattisgarh, Uttarakhand, and Bangalore, the Income Tax Department team has raided the locations of many big businessmen including Manipal hospitals. In fact, these businessmen were on the target of income tax for tax evasion and political fading. After which today i.e. on Wednesday (September 7) morning, the team raided 53 places in different states of the country. The Income Tax Department has taken this action using 100 vehicles.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm