ಬ್ರೇಕಿಂಗ್ ನ್ಯೂಸ್
07-09-22 10:40 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.7: ಮಣಿಪಾಲ್ ಸಮೂಹ ಶಿಕ್ಷಣ ಸಂಸ್ಥೆಗಳಿಗೆ ಸೇರಿದ ಕಚೇರಿ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹೈಗ್ರೌಂಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೇರಿದಂತೆ ಮಣಿಪಾಲ್ ಗ್ರೂಪ್ ಸಂಸ್ಥೆಯ 20ಕ್ಕೂ ಹೆಚ್ಚು ಕಡೆ ದಾಳಿ ನಡೆಸಲಾಗಿದೆ ಎನ್ನುವ ಮಾಹಿತಿಗಳಿವೆ.
ಬುಧವಾರ ಬೆಳಗ್ಗೆ 6.30ರ ಸುಮಾರಿಗೆ ಮಂಗಳೂರು ನೋಂದಣಿಯ ಕಾರುಗಳಲ್ಲಿ ಬಂದಿದ್ದ ಅಧಿಕಾರಿಗಳು ಪರಿಶೀಲನೆಯಲ್ಲಿ ತೊಡಗಿದ್ದಾರೆ. ತೆರಿಗೆ ವಂಚಿಸುವ ಉದ್ದೇಶದಿಂದ ಲೆಕ್ಕಪತ್ರದಲ್ಲಿ ಅಕ್ರಮ ಎಸಗಲಾಗಿದೆ ಎನ್ನಲಾಗುತ್ತಿದ್ದು, ಇದೇ ಉದ್ದೇಶದಲ್ಲಿ ಮಣಿಪಾಲ್ ಹಾಸ್ಪಿಟಲ್ಸ್ ಮತ್ತು ಶಿಕ್ಷಣ ಕಚೇರಿಗಳಲ್ಲಿ ಪರಿಶೀಲನೆ ನಡೆಸಲಾಗಿದೆ.
ಬೆಂಗಳೂರಿನಲ್ಲಿ 16 ಅಧಿಕಾರಿಗಳು ದಾಳಿಯಲ್ಲಿ ಪಾಲ್ಗೊಂಡಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೆ, ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ಹಣಕಾಸು ವಿಭಾಗದ ಕಚೇರಿಗಳಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ಕೈಗೊಂಡಿದ್ದಾರೆ ಎಂದು ಟಿವಿನೈನ್ ವೆಬ್ ಪುಟದಲ್ಲಿ ವರದಿ ಮಾಡಲಾಗಿದೆ.
Sleuths from the Income Tax department conducted raids on Manipal Group of Hospitals on Wednesday (September 7) at Bengaluru, Manipal and other places.Sources in the department said that the raids took place at around 20 locations connected to the group, and they were mainly in places in Bengaluru and Manipal in Udupi district.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm