ಬ್ರೇಕಿಂಗ್ ನ್ಯೂಸ್
08-09-22 10:22 pm HK News Desk ಕರ್ನಾಟಕ
ಮಂಡ್ಯ, ಸೆ.8: ಇತ್ತೀಚೆಗೆ ತನ್ನನ್ನು ಹನಿಟ್ರಾಪ್ ಮಾಡಲಾಗಿದೆ ಎಂದು ದೂರು ನೀಡಿ ಸುದ್ದಿಯಾಗಿದ್ದ ಮಂಗಳೂರು ಮೂಲದ ಜುವೆಲ್ಲರಿ ಉದ್ಯಮಿ ಜಗನ್ನಾಥ ಶೆಟ್ಟಿ ಅವರದ್ದು ಎನ್ನಲಾದ ವಿಡಿಯೋ ಲೀಕ್ ಆಗಿದೆ. ಲಾಡ್ಜ್ ನಲ್ಲಿ ಯುವತಿಯ ಜೊತೆಗಿರುವ ವಿಡಿಯೋ ಲೀಕ್ ಆಗಿದ್ದು, ಭಾರೀ ವೈರಲ್ ಆಗಿದೆ.
ಯುವತಿ ಜೊತೆಗಿದ್ದಾಗಲೇ ಇಬ್ಬರು ಯುವಕರು ಲಾಡ್ಜ್ ಎಂಟ್ರಿಯಾಗಿದ್ದು, ಯುವತಿ ಮತ್ತು ಜಗನ್ನಾಥ ಶೆಟ್ಟಿ ಮೇಲೆ ಹಲ್ಲೆ ನಡೆಸಿದ್ದಾರೆ. ಯುವತಿಯನ್ನು ಪ್ರಶ್ನೆ ಮಾಡಿದ್ದು, ನೀನು ಮನೆಯಲ್ಲಿ ಏನು ಹೇಳಿ ಬಂದೀಯಮ್ಮಾ ಎಂದು ಕೇಳಿದ್ದಾರೆ. ಇವರು ಕಾಲೇಜಿನಲ್ಲಿ ಲೆಕ್ಚರ್, ಅವರಿಗೆ ಹೊಡೀಬೇಡಿ. ಇವರೇ ನನ್ನನ್ನು ಕರೆದಿದ್ದು ಎಂದು ಹೇಳುವುದು ವಿಡಿಯೋದಲ್ಲಿದೆ.



ಜಗನ್ನಾಥ ಶೆಟ್ಟಿ ಮತ್ತು ಯುವತಿ ಮಾತನಾಡುವ ಫೋನ್ ಸಂಭಾಷಣೆಯ ಆಡಿಯೋ ಕೂಡ ಇದೇ ವೇಳೆ ಜಾಲತಾಣದಲ್ಲಿ ವೈರಲ್ ಆಗಿದೆ. ಯುವತಿಯ ಜೊತೆಗೆ ಸಲುಗೆಯಿಂದ ಮಾತನಾಡಿ, ಲಾಡ್ಜ್ ಗೆ ಕರೆಯುವುದು ಆಡಿಯೋದಲ್ಲಿದೆ. ಈ ಬಗ್ಗೆ ಪ್ರತ್ಯೇಕ ದೂರು ದಾಖಲಾಗಿರುವ ಬಗ್ಗೆ ಮಾಹಿತಿಯಿಲ್ಲ. ಆದರೆ, ಇತ್ತೀಚೆಗೆ ತನ್ನನ್ನು ಹನಿ ಟ್ರಾಪ್ ಮಾಡಿದ್ದಾರೆಂದು ನೀಡಿದ್ದ ದೂರಿನಂತೆ ಪೊಲೀಸರು ಈಗಾಗಲೇ ತನಿಖೆ ಕೈಗೊಂಡಿದ್ದರು. ಆ ಪ್ರಕರಣದಲ್ಲಿ ಬೇರೊಬ್ಬ ಮಹಿಳೆ ಸೇರಿ ಇನ್ನಿಬ್ಬರು ಯುವಕರನ್ನು ಬಂಧಿಸಿದ್ದರು. ಆ ಮಹಿಳೆ ಸಮಾಜ ಸೇವೆ ಹೆಸರಲ್ಲಿ ಗುರುತಿಸಿಕೊಂಡವರಾಗಿದ್ದರು.


ತಾನು ಮಂಡ್ಯದಲ್ಲಿ ಬಸ್ಸಿಗೆ ನಿಂತಿದ್ದಾಗ ಕಾರಿನಲ್ಲಿ ಬಂದಿದ್ದ ನಾಲ್ವರು ಚಿನ್ನದ ಬಿಸ್ಕೆಟ್ ತಪಾಸಣೆ ಮಾಡಬೇಕೆಂದು ಲಾಡ್ಜ್ ಒಯ್ದಿದ್ದರು ಎಂದು ಜಗನ್ನಾಥ ಶೆಟ್ಟಿ ದೂರಿನಲ್ಲಿ ತಿಳಿಸಿದ್ದರು. ಇದೀಗ ಬೇರೆಯದ್ದೇ ವಿಡಿಯೋ ವೈರಲ್ ಆಗಿದ್ದು, ಹಳೆಯದಕ್ಕೂ ಇದಕ್ಕೂ ಸಂಬಂಧ ಇದೆಯೇ, ಯಾರಾದ್ರೂ ಉದ್ದೇಶಪೂರ್ವಕ ಈ ವಿಡಿಯೋ ಲೀಕ್ ಮಾಡಿದ್ದಾರೆಯೇ ಎನ್ನೋದು ಗೊತ್ತಾಗಿಲ್ಲ. ಜಗನ್ನಾಥ ಶೆಟ್ಟಿ ಮಂಡ್ಯದಲ್ಲಿ ಉದ್ಯಮಿಯಾಗಿದ್ದು, ಜೊತೆಗೆ ಬಿಜೆಪಿ ಮುಖಂಡನಾಗಿ ಗುರುತಿಸಿಕೊಂಡಿದ್ದಾರೆ.
Big twist in Mandya Honey trap case, Mangalore based Jagannath shetty new video released. The video shows that Jagannath was inside a private lodge with compromising position with a girl where he was caught red handed later he was blackmailed about the video.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm