ಬ್ರೇಕಿಂಗ್ ನ್ಯೂಸ್
10-09-22 04:22 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.10: ಇತ್ತೀಚೆಗೆ ದುಷ್ಕರ್ಮಿಗಳಿಂದ ಕೊಲೆಯಾಗಿದ್ದ ಸುಳ್ಯದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಯವರಿಗೆ ತನ್ನ ಕಚೇರಿಯಲ್ಲೇ ಉದ್ಯೋಗ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿರುವ ಜನ ಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಬೊಮ್ಮಾಯಿ, ನಮ್ಮ ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳ. ಕಾರ್ಯಕರ್ತರೇ ನಮ್ಮ ಪಕ್ಷದ ಶಕ್ತಿ. ಅವರನ್ನು ಬಿಟ್ಟು ನಮ್ಮ ಪಕ್ಷ ಇಲ್ಲ. ಕೊಲೆಯಾದ ಎಂದು ಪ್ರವೀಣ್ ಮನೆಯವರು ನೊಂದುಕೊಳ್ಳಬೇಕಿಲ್ಲ. ಆತನ ಕುಟುಂಬದ ಒಬ್ಬರಿಗೆ ನನ್ನ ಕಚೇರಿಯಲ್ಲೇ ನೌಕರಿ ಕೊಡಿಸುತ್ತೇನೆ ಎಂದು ಹೇಳಿದ್ದಾರೆ.


ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ಕೊಲ್ಲಲಾಗಿತ್ತು. ಆನಂತರ, ಈ ಪ್ರಕರಣದ ಬಗ್ಗೆ ರಾಜ್ಯಾದ್ಯಂತ ಭಾರೀ ಆಕ್ರೋಶವೂ ವ್ಯಕ್ತವಾಗಿತ್ತು. ರಾಜ್ಯ ಸರಕಾರದ ವಿರುದ್ಧವೇ ಬಿಜೆಪಿ ಕಾರ್ಯಕರ್ತರು ತಿರುಗಿಬಿದ್ದಿದ್ದರು. ಇದರ ಬೆನ್ನಲ್ಲೇ ಪ್ರಕರಣವನ್ನು ಎನ್ಐಎ ತನಿಖೆಗೆ ರಾಜ್ಯ ಸರಕಾರ ವಹಿಸಿತ್ತು. ಎನ್ಐಎ ಅಧಿಕಾರಿಗಳು ಈಗ ಪ್ರಕರಣದಲ್ಲಿ ಆರೋಪಿಗಳಿಗೆ ಸಹಕರಿಸಿದವರ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ.
ಮತಾಂಧರಿಂದ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಕುಟುಂಬದವರಿಗೆ ಮುಖ್ಯಮಂತ್ರಿಗಳಾದ ಶ್ರೀ @BSBommai ಅವರು ತನ್ನ ಕಚೇರಿಯಲ್ಲೇ ಉದ್ಯೋಗ ನೀಡುವ ಭರವಸೆ ನೀಡಿದ್ದಾರೆ.
— BJP Karnataka (@BJP4Karnataka) September 10, 2022
ನೊಂದ ಕುಟುಂಬದ ಕಣ್ಣೀರು ಒರೆಸುವುದಲ್ಲದೆ ಅವರ ಕುಟುಂಬದವರ ಭವಿಷ್ಯದ ಭದ್ರತೆಯನ್ನು ಖಾತರಿಗೊಳಿಸುವುದೇ ಬಿಜೆಪಿಯ ಜನಸ್ಪಂದನ.#JanaSpandana pic.twitter.com/stMdmkQjH3
Sullivan Praveen Nettaru murder case, family to get job in CM office says Bommai
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
19-06-26 05:47 pm
HK News Staffer
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm