ಬ್ರೇಕಿಂಗ್ ನ್ಯೂಸ್
10-09-22 04:22 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.10: ಇತ್ತೀಚೆಗೆ ದುಷ್ಕರ್ಮಿಗಳಿಂದ ಕೊಲೆಯಾಗಿದ್ದ ಸುಳ್ಯದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಯವರಿಗೆ ತನ್ನ ಕಚೇರಿಯಲ್ಲೇ ಉದ್ಯೋಗ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿರುವ ಜನ ಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಬೊಮ್ಮಾಯಿ, ನಮ್ಮ ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳ. ಕಾರ್ಯಕರ್ತರೇ ನಮ್ಮ ಪಕ್ಷದ ಶಕ್ತಿ. ಅವರನ್ನು ಬಿಟ್ಟು ನಮ್ಮ ಪಕ್ಷ ಇಲ್ಲ. ಕೊಲೆಯಾದ ಎಂದು ಪ್ರವೀಣ್ ಮನೆಯವರು ನೊಂದುಕೊಳ್ಳಬೇಕಿಲ್ಲ. ಆತನ ಕುಟುಂಬದ ಒಬ್ಬರಿಗೆ ನನ್ನ ಕಚೇರಿಯಲ್ಲೇ ನೌಕರಿ ಕೊಡಿಸುತ್ತೇನೆ ಎಂದು ಹೇಳಿದ್ದಾರೆ.


ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ಕೊಲ್ಲಲಾಗಿತ್ತು. ಆನಂತರ, ಈ ಪ್ರಕರಣದ ಬಗ್ಗೆ ರಾಜ್ಯಾದ್ಯಂತ ಭಾರೀ ಆಕ್ರೋಶವೂ ವ್ಯಕ್ತವಾಗಿತ್ತು. ರಾಜ್ಯ ಸರಕಾರದ ವಿರುದ್ಧವೇ ಬಿಜೆಪಿ ಕಾರ್ಯಕರ್ತರು ತಿರುಗಿಬಿದ್ದಿದ್ದರು. ಇದರ ಬೆನ್ನಲ್ಲೇ ಪ್ರಕರಣವನ್ನು ಎನ್ಐಎ ತನಿಖೆಗೆ ರಾಜ್ಯ ಸರಕಾರ ವಹಿಸಿತ್ತು. ಎನ್ಐಎ ಅಧಿಕಾರಿಗಳು ಈಗ ಪ್ರಕರಣದಲ್ಲಿ ಆರೋಪಿಗಳಿಗೆ ಸಹಕರಿಸಿದವರ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ.
ಮತಾಂಧರಿಂದ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಕುಟುಂಬದವರಿಗೆ ಮುಖ್ಯಮಂತ್ರಿಗಳಾದ ಶ್ರೀ @BSBommai ಅವರು ತನ್ನ ಕಚೇರಿಯಲ್ಲೇ ಉದ್ಯೋಗ ನೀಡುವ ಭರವಸೆ ನೀಡಿದ್ದಾರೆ.
— BJP Karnataka (@BJP4Karnataka) September 10, 2022
ನೊಂದ ಕುಟುಂಬದ ಕಣ್ಣೀರು ಒರೆಸುವುದಲ್ಲದೆ ಅವರ ಕುಟುಂಬದವರ ಭವಿಷ್ಯದ ಭದ್ರತೆಯನ್ನು ಖಾತರಿಗೊಳಿಸುವುದೇ ಬಿಜೆಪಿಯ ಜನಸ್ಪಂದನ.#JanaSpandana pic.twitter.com/stMdmkQjH3
Sullivan Praveen Nettaru murder case, family to get job in CM office says Bommai
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm