ಬ್ರೇಕಿಂಗ್ ನ್ಯೂಸ್
10-09-22 08:13 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.10: ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಉದ್ಘಾಟಿಸಲಿದ್ದಾರೆ. ಚರ್ಚೆಯ ಬಳಿಕ ಪ್ರಸಕ್ತ ವರ್ಷದ ಮೈಸೂರು ದಸರಾ ಮಹೋತ್ಸವವನ್ನು ರಾಷ್ಟ್ರಪತಿಗಳಿಂದ ಉದ್ಘಾಟಿಸಲು ನಿರ್ಣಯಿಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮೈಸೂರು ದಸರಾ ಉದ್ಘಾಟನೆಗೆ ಈ ಬಾರಿ ಯಾರನ್ನು ಕರೆಯಬೇಕೆಂದು ಚರ್ಚೆ ಮಾಡಿದ್ದೆವು. ಅಂತಿಮವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಕರೆಯಲು ತೀರ್ಮಾನಿಸಿದೆವು. ದಸರಾ ಉದ್ಘಾಟನೆಗೆ ಬರುವಂತೆ ರಾಷ್ಟ್ರಪತಿಗಳನ್ನು ಆಹ್ವಾನಿಸಿದ್ದು ಅವರು ಒಪ್ಪಿಕೊಂಡಿದ್ದಾರೆ. ಈ ಸಲ ರಾಷ್ಟ್ರಪತಿಗಳು ದಸರಾ ಮಹೋತ್ಸವ ಉದ್ಘಾಟಿಸಲಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.

ಸೆ.26 ರಂದು ದಸರಾ ಮಹೋತ್ಸವ ಆರಂಭವಾಗಲಿದೆ. ಸಿದ್ಧತೆಗಾಗಿ ಪೂರ್ವಭಾವಿ ಸಭೆ ನಡೆಸಿದ ಬಳಿಕ ರಾಷ್ಟ್ರಪತಿಗಳಿಗೆ ಪತ್ರ ಬರೆಯಲಾಗಿತ್ತು. ನಮ್ಮ ಆಹ್ವಾನಕ್ಕೆ ಸಮ್ಮತಿಸಿ ಅವರು ಮರು ಪತ್ರ ಬರೆದಿದ್ದಾರೆ. ದಸರಾ ಉದ್ಘಾಟನೆಗೆ ಬರುವುದಾಗಿ ಒಪ್ಪಿದ್ದಾರೆ ಎಂದು ಹೇಳಿದ್ದಾರೆ.
President of India Draupadi Murmu will inaugurate Nada Habba Mysuru Dasara. This was announced by Chief Minister Basavaraj Bommai here on Saturday. Dasara this time is scheduled to be inaugurated on September 26 at Chamundi Hill. The Jamboo Savari procession the last leg of Dasara is on October 5.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm