ಬ್ರೇಕಿಂಗ್ ನ್ಯೂಸ್
10-09-22 08:13 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.10: ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಉದ್ಘಾಟಿಸಲಿದ್ದಾರೆ. ಚರ್ಚೆಯ ಬಳಿಕ ಪ್ರಸಕ್ತ ವರ್ಷದ ಮೈಸೂರು ದಸರಾ ಮಹೋತ್ಸವವನ್ನು ರಾಷ್ಟ್ರಪತಿಗಳಿಂದ ಉದ್ಘಾಟಿಸಲು ನಿರ್ಣಯಿಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮೈಸೂರು ದಸರಾ ಉದ್ಘಾಟನೆಗೆ ಈ ಬಾರಿ ಯಾರನ್ನು ಕರೆಯಬೇಕೆಂದು ಚರ್ಚೆ ಮಾಡಿದ್ದೆವು. ಅಂತಿಮವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಕರೆಯಲು ತೀರ್ಮಾನಿಸಿದೆವು. ದಸರಾ ಉದ್ಘಾಟನೆಗೆ ಬರುವಂತೆ ರಾಷ್ಟ್ರಪತಿಗಳನ್ನು ಆಹ್ವಾನಿಸಿದ್ದು ಅವರು ಒಪ್ಪಿಕೊಂಡಿದ್ದಾರೆ. ಈ ಸಲ ರಾಷ್ಟ್ರಪತಿಗಳು ದಸರಾ ಮಹೋತ್ಸವ ಉದ್ಘಾಟಿಸಲಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.
ಸೆ.26 ರಂದು ದಸರಾ ಮಹೋತ್ಸವ ಆರಂಭವಾಗಲಿದೆ. ಸಿದ್ಧತೆಗಾಗಿ ಪೂರ್ವಭಾವಿ ಸಭೆ ನಡೆಸಿದ ಬಳಿಕ ರಾಷ್ಟ್ರಪತಿಗಳಿಗೆ ಪತ್ರ ಬರೆಯಲಾಗಿತ್ತು. ನಮ್ಮ ಆಹ್ವಾನಕ್ಕೆ ಸಮ್ಮತಿಸಿ ಅವರು ಮರು ಪತ್ರ ಬರೆದಿದ್ದಾರೆ. ದಸರಾ ಉದ್ಘಾಟನೆಗೆ ಬರುವುದಾಗಿ ಒಪ್ಪಿದ್ದಾರೆ ಎಂದು ಹೇಳಿದ್ದಾರೆ.
President of India Draupadi Murmu will inaugurate Nada Habba Mysuru Dasara. This was announced by Chief Minister Basavaraj Bommai here on Saturday. Dasara this time is scheduled to be inaugurated on September 26 at Chamundi Hill. The Jamboo Savari procession the last leg of Dasara is on October 5.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 10:06 pm
Mangalore Correspondent
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
Ullal, Mangalore: ಸಮುದ್ರ ಮಧ್ಯದಲ್ಲೇ ಪೋರ್ಚುಗೀಸರ...
17-09-25 01:34 pm
Dharmasthala, Lakshmish Tolpadi, Mangalore: ಧ...
16-09-25 07:48 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm