ಬ್ರೇಕಿಂಗ್ ನ್ಯೂಸ್
11-09-22 08:36 pm HK News Desk ಕರ್ನಾಟಕ
ಬೆಂಗಳೂರು, ಸೆ.11: ಸೆಪ್ಟೆಂಬರ್ ಹತ್ತರಂದು ಪ್ರತಿ ವರ್ಷ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಸರಕಾರದ ವತಿಯಿಂದ ನಾರಾಯಣ ಗುರುಗಳ ಜಯಂತಿ ಆಚರಣೆ ಮಾಡಿಕೊಂಡು ಬರಲಾಗಿತ್ತು. ಆದರೆ ಈ ಬಾರಿ ಆಚರಣೆ ಮಾಡಿಲ್ಲ. ಅಲ್ಲದೆ, ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿಯೂ ಕಾರ್ಯಕ್ರಮ ನಡೆಸಿಲ್ಲ ಎಂದು ನಾರಾಯಣ ಗುರು ಶಕ್ತಿಪೀಠದ ಪ್ರಣಾವಾನಂದ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರಕಾರದ ಈ ಧೋರಣೆಯಿಂದ ಈಡಿಗ, ಬಿಲ್ಲವ, ನಾಮಧಾರಿ ಸಮಾಜಕ್ಕೆ ಅಪಮಾನವಾಗಿದೆ ಎಂದವರು ಹೇಳಿದ್ದಾರೆ. ಈ ಹಿಂದೆ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ನಾರಾಯಣ ಗುರು ಜಯಂತಿ ಘೋಷಣೆ ಮಾಡಿದ್ದರು. ಅವರಿದ್ದಾಗ ಬ್ಯಾಂಕ್ವೆಟ್ ಹಾಲ್ನಲ್ಲಿ ಕಾರ್ಯಕ್ರಮ ಆಚರಣೆ ಮಾಡುತ್ತ ಬರಲಾಗಿತ್ತು. ಆದರೆ, ಈಗಿನ ಸರಕಾರವು ರಾಜ್ಯ ಮಟ್ಟದ ಆಚರಣೆಯನ್ನು ನಡೆಸದೆ ಅವಮಾನ ಮಾಡಿದೆ ಎಂದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಬೆಂಗಳೂರಿನ ಬದಲು ಮಂಗಳೂರಿನಲ್ಲಿ ನಡೆಸಲಾಗಿದೆ. ನಮ್ಮ ಸಮಾಜದ ಸಚಿವರಿಗೆ ಈ ಕಾರ್ಯಕ್ರಮದ ಮಾಹಿತಿ ನೀಡಿಲ್ಲ. ಸರಕಾರವು ಜಯಂತಿ ದಿನದಂದು ಬ್ರಹ್ಮಶ್ರೀ ನಾರಾಯಣ ಗುರುಗಳ ನಿಗಮ ಸ್ಥಾಪನೆ ಮಾಡುತ್ತೇವೆ ಎಂದು ಹೇಳಿ ಮಾತು ತಪ್ಪಿದೆ. ಇದನ್ನು ನಮ್ಮ ಸಮಾಜ ಖಂಡನೆ ಮಾಡುತ್ತದೆ ಎಂದು ನಾರಾಯಣ ಗುರು ಶಕ್ತಿಪೀಠದ ಪ್ರಣಾವಾನಂದ ಸ್ವಾಮೀಜಿ ಹೇಳಿದ್ದಾರೆ.
ಈ ಬಾರಿ ನಾರಾಯಣ ಗುರು ಜಯಂತಿಯನ್ನು ರಾಜ್ಯ ಸರಕಾರದ ವತಿಯಿಂದ ಮಂಗಳೂರಿನಲ್ಲಿ ಆಯೋಜಿಸಲಾಗಿತ್ತು. ಆದರೆ ಮಂಗಳೂರಿನಲ್ಲಿ ಕಾರ್ಯಕ್ರಮ ನಡೆಸುವುದಕ್ಕೂ ಮುನ್ನ ಸಮಾಜದ ಗಣ್ಯರನ್ನು, ಸಮಾಜದ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡಿರಲಿಲ್ಲ ಎಂಬ ಆಕ್ಷೇಪ ಕೇಳಿಬಂದಿದೆ.
Sri Narayana Guru Jayanti not held in Banquet hall Pranavanada swami angry
16-07-25 11:47 am
HK News Desk
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
16-07-25 01:01 pm
Mangalore Correspondent
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
16-07-25 11:42 am
Mangalore Correspondent
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm