ಬ್ರೇಕಿಂಗ್ ನ್ಯೂಸ್
11-09-22 08:36 pm HK News Desk ಕರ್ನಾಟಕ
ಬೆಂಗಳೂರು, ಸೆ.11: ಸೆಪ್ಟೆಂಬರ್ ಹತ್ತರಂದು ಪ್ರತಿ ವರ್ಷ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಸರಕಾರದ ವತಿಯಿಂದ ನಾರಾಯಣ ಗುರುಗಳ ಜಯಂತಿ ಆಚರಣೆ ಮಾಡಿಕೊಂಡು ಬರಲಾಗಿತ್ತು. ಆದರೆ ಈ ಬಾರಿ ಆಚರಣೆ ಮಾಡಿಲ್ಲ. ಅಲ್ಲದೆ, ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿಯೂ ಕಾರ್ಯಕ್ರಮ ನಡೆಸಿಲ್ಲ ಎಂದು ನಾರಾಯಣ ಗುರು ಶಕ್ತಿಪೀಠದ ಪ್ರಣಾವಾನಂದ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರಕಾರದ ಈ ಧೋರಣೆಯಿಂದ ಈಡಿಗ, ಬಿಲ್ಲವ, ನಾಮಧಾರಿ ಸಮಾಜಕ್ಕೆ ಅಪಮಾನವಾಗಿದೆ ಎಂದವರು ಹೇಳಿದ್ದಾರೆ. ಈ ಹಿಂದೆ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ನಾರಾಯಣ ಗುರು ಜಯಂತಿ ಘೋಷಣೆ ಮಾಡಿದ್ದರು. ಅವರಿದ್ದಾಗ ಬ್ಯಾಂಕ್ವೆಟ್ ಹಾಲ್ನಲ್ಲಿ ಕಾರ್ಯಕ್ರಮ ಆಚರಣೆ ಮಾಡುತ್ತ ಬರಲಾಗಿತ್ತು. ಆದರೆ, ಈಗಿನ ಸರಕಾರವು ರಾಜ್ಯ ಮಟ್ಟದ ಆಚರಣೆಯನ್ನು ನಡೆಸದೆ ಅವಮಾನ ಮಾಡಿದೆ ಎಂದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಬೆಂಗಳೂರಿನ ಬದಲು ಮಂಗಳೂರಿನಲ್ಲಿ ನಡೆಸಲಾಗಿದೆ. ನಮ್ಮ ಸಮಾಜದ ಸಚಿವರಿಗೆ ಈ ಕಾರ್ಯಕ್ರಮದ ಮಾಹಿತಿ ನೀಡಿಲ್ಲ. ಸರಕಾರವು ಜಯಂತಿ ದಿನದಂದು ಬ್ರಹ್ಮಶ್ರೀ ನಾರಾಯಣ ಗುರುಗಳ ನಿಗಮ ಸ್ಥಾಪನೆ ಮಾಡುತ್ತೇವೆ ಎಂದು ಹೇಳಿ ಮಾತು ತಪ್ಪಿದೆ. ಇದನ್ನು ನಮ್ಮ ಸಮಾಜ ಖಂಡನೆ ಮಾಡುತ್ತದೆ ಎಂದು ನಾರಾಯಣ ಗುರು ಶಕ್ತಿಪೀಠದ ಪ್ರಣಾವಾನಂದ ಸ್ವಾಮೀಜಿ ಹೇಳಿದ್ದಾರೆ.
ಈ ಬಾರಿ ನಾರಾಯಣ ಗುರು ಜಯಂತಿಯನ್ನು ರಾಜ್ಯ ಸರಕಾರದ ವತಿಯಿಂದ ಮಂಗಳೂರಿನಲ್ಲಿ ಆಯೋಜಿಸಲಾಗಿತ್ತು. ಆದರೆ ಮಂಗಳೂರಿನಲ್ಲಿ ಕಾರ್ಯಕ್ರಮ ನಡೆಸುವುದಕ್ಕೂ ಮುನ್ನ ಸಮಾಜದ ಗಣ್ಯರನ್ನು, ಸಮಾಜದ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡಿರಲಿಲ್ಲ ಎಂಬ ಆಕ್ಷೇಪ ಕೇಳಿಬಂದಿದೆ.
Sri Narayana Guru Jayanti not held in Banquet hall Pranavanada swami angry
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm