ಬ್ರೇಕಿಂಗ್ ನ್ಯೂಸ್
11-09-22 09:29 pm HK News Desk ಕರ್ನಾಟಕ
ಬಾಗಲಕೋಟೆ, ಸೆ.11: ಅರ್ಕಾವತಿ, ಸೋಲಾರ್ ಹಗರಣದ ತನಿಖೆಯನ್ನು ಬಹಿರಂಗ ಪಡಿಸುವ ಬಿಜೆಪಿ ನಾಯಕರ ಎಚ್ಚರಿಕೆ ಬಗ್ಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಏನ್ ನಮ್ಮನ್ನು ಹೆದರಿಸುತ್ತೀರಾ.? ಬ್ಲಾಕ್ ಮೇಲ್ ಮಾಡ್ತಿರಾ? ಇದಕ್ಕೆಲ್ಲ ನಾವು ಹೆದರುವ ಗಿರಾಕಿಗಳಲ್ಲ. ಇವರಿಗೆ ತಾಕತ್ತಿದ್ದರೆ 2006ರಿಂದ ಈವರೆಗಿನ ಎಲ್ಲ ಹಗರಣಗಳ ಬಗ್ಗೆಯೂ ತನಿಖೆ ಮಾಡಿಸಲಿ. ಅದಕ್ಕೊಂದು ಆಯೋಗವನ್ನೂ ಮಾಡಿಸಿ ಎಂದು ಸವಾಲು ಹಾಕಿದ್ದಾರೆ.
2006 ರಿಂದ ಈವರೆಗೂ 16 ವರ್ಷದಲ್ಲಿ ಬಿಜೆಪಿ 11 ವರ್ಷ ಅಧಿಕಾರ ಮಾಡಿದೆ. ನಾವು ಐದು ವರ್ಷ ಇದ್ದೆವು. ಸಿದ್ದರಾಮಯ್ಯ ಸರ್ಕಾರದ ಹಗರಣ ಅಂತಾರೆ. ಅಲ್ಲಪ್ಪಾ , 2006 ರಿಂದ ಎಲ್ಲವನ್ನು ತನಿಖೆ ಮಾಡಿ. 2006 ರಿಂದ 2023 ವರೆಗೂ ಏನೇನು ಆಗಿದೆ ಎಲ್ಲವನ್ನೂ ತನಿಖೆ ಮಾಡಿಸಿ ಎಂದು ಹೇಳಿದ್ದಾರೆ. ನಿರಂತರ ಆರೋಪ ಮಾಡುವ ಬದಲು ಯಾರ ಕಾಲದಲ್ಲಿ ಏನೇನಾಗಿದೆ, ಎಲ್ಲವನ್ನು ತನಿಖೆ ಮಾಡಲು ಆಯೋಗ ರಚನೆ ಮಾಡಿ ಎಂದು ಸಿದ್ದರಾಮಯ್ಯ ಆಗ್ರಹ ಮಾಡಿದ್ದಾರೆ.
ಸಿಟಿ ರವಿ ಟೀಕೆ ಬಗ್ಗೆ ಕೇಳಿದ ಪ್ರಶ್ನೆಗೆ, ಆತ ಸಿ.ಟಿ.ರವಿ ಅಲ್ಲ, ಅವನು ಲೂಟಿ ರವಿ.. ಹೀಗಂತ ನಾನು ಕರೆಯುತ್ತಿಲ್ಲ. ಚಿಕ್ಕಮಗಳೂರಲ್ಲಿ ಜನರು ಇವರನ್ನ ಲೂಟಿ ರವಿ ಅಂತ ಕರೀತಾರೆ. ನಾನು ಕರೆಯಲ್ಲ. ಜನರು ಕರೀತಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Senior Congress leader Siddaramaiah on Sunday challenged Karnataka Chief Minister Basavaraj Bommai for an open discussion on corruption at the time and venue of his choice.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm