ಬ್ರೇಕಿಂಗ್ ನ್ಯೂಸ್
11-09-22 09:29 pm HK News Desk ಕರ್ನಾಟಕ
ಬಾಗಲಕೋಟೆ, ಸೆ.11: ಅರ್ಕಾವತಿ, ಸೋಲಾರ್ ಹಗರಣದ ತನಿಖೆಯನ್ನು ಬಹಿರಂಗ ಪಡಿಸುವ ಬಿಜೆಪಿ ನಾಯಕರ ಎಚ್ಚರಿಕೆ ಬಗ್ಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಏನ್ ನಮ್ಮನ್ನು ಹೆದರಿಸುತ್ತೀರಾ.? ಬ್ಲಾಕ್ ಮೇಲ್ ಮಾಡ್ತಿರಾ? ಇದಕ್ಕೆಲ್ಲ ನಾವು ಹೆದರುವ ಗಿರಾಕಿಗಳಲ್ಲ. ಇವರಿಗೆ ತಾಕತ್ತಿದ್ದರೆ 2006ರಿಂದ ಈವರೆಗಿನ ಎಲ್ಲ ಹಗರಣಗಳ ಬಗ್ಗೆಯೂ ತನಿಖೆ ಮಾಡಿಸಲಿ. ಅದಕ್ಕೊಂದು ಆಯೋಗವನ್ನೂ ಮಾಡಿಸಿ ಎಂದು ಸವಾಲು ಹಾಕಿದ್ದಾರೆ.
2006 ರಿಂದ ಈವರೆಗೂ 16 ವರ್ಷದಲ್ಲಿ ಬಿಜೆಪಿ 11 ವರ್ಷ ಅಧಿಕಾರ ಮಾಡಿದೆ. ನಾವು ಐದು ವರ್ಷ ಇದ್ದೆವು. ಸಿದ್ದರಾಮಯ್ಯ ಸರ್ಕಾರದ ಹಗರಣ ಅಂತಾರೆ. ಅಲ್ಲಪ್ಪಾ , 2006 ರಿಂದ ಎಲ್ಲವನ್ನು ತನಿಖೆ ಮಾಡಿ. 2006 ರಿಂದ 2023 ವರೆಗೂ ಏನೇನು ಆಗಿದೆ ಎಲ್ಲವನ್ನೂ ತನಿಖೆ ಮಾಡಿಸಿ ಎಂದು ಹೇಳಿದ್ದಾರೆ. ನಿರಂತರ ಆರೋಪ ಮಾಡುವ ಬದಲು ಯಾರ ಕಾಲದಲ್ಲಿ ಏನೇನಾಗಿದೆ, ಎಲ್ಲವನ್ನು ತನಿಖೆ ಮಾಡಲು ಆಯೋಗ ರಚನೆ ಮಾಡಿ ಎಂದು ಸಿದ್ದರಾಮಯ್ಯ ಆಗ್ರಹ ಮಾಡಿದ್ದಾರೆ.
ಸಿಟಿ ರವಿ ಟೀಕೆ ಬಗ್ಗೆ ಕೇಳಿದ ಪ್ರಶ್ನೆಗೆ, ಆತ ಸಿ.ಟಿ.ರವಿ ಅಲ್ಲ, ಅವನು ಲೂಟಿ ರವಿ.. ಹೀಗಂತ ನಾನು ಕರೆಯುತ್ತಿಲ್ಲ. ಚಿಕ್ಕಮಗಳೂರಲ್ಲಿ ಜನರು ಇವರನ್ನ ಲೂಟಿ ರವಿ ಅಂತ ಕರೀತಾರೆ. ನಾನು ಕರೆಯಲ್ಲ. ಜನರು ಕರೀತಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Senior Congress leader Siddaramaiah on Sunday challenged Karnataka Chief Minister Basavaraj Bommai for an open discussion on corruption at the time and venue of his choice.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm