ಬ್ರೇಕಿಂಗ್ ನ್ಯೂಸ್
11-09-22 09:29 pm HK News Desk ಕರ್ನಾಟಕ
ಬಾಗಲಕೋಟೆ, ಸೆ.11: ಅರ್ಕಾವತಿ, ಸೋಲಾರ್ ಹಗರಣದ ತನಿಖೆಯನ್ನು ಬಹಿರಂಗ ಪಡಿಸುವ ಬಿಜೆಪಿ ನಾಯಕರ ಎಚ್ಚರಿಕೆ ಬಗ್ಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಏನ್ ನಮ್ಮನ್ನು ಹೆದರಿಸುತ್ತೀರಾ.? ಬ್ಲಾಕ್ ಮೇಲ್ ಮಾಡ್ತಿರಾ? ಇದಕ್ಕೆಲ್ಲ ನಾವು ಹೆದರುವ ಗಿರಾಕಿಗಳಲ್ಲ. ಇವರಿಗೆ ತಾಕತ್ತಿದ್ದರೆ 2006ರಿಂದ ಈವರೆಗಿನ ಎಲ್ಲ ಹಗರಣಗಳ ಬಗ್ಗೆಯೂ ತನಿಖೆ ಮಾಡಿಸಲಿ. ಅದಕ್ಕೊಂದು ಆಯೋಗವನ್ನೂ ಮಾಡಿಸಿ ಎಂದು ಸವಾಲು ಹಾಕಿದ್ದಾರೆ.
2006 ರಿಂದ ಈವರೆಗೂ 16 ವರ್ಷದಲ್ಲಿ ಬಿಜೆಪಿ 11 ವರ್ಷ ಅಧಿಕಾರ ಮಾಡಿದೆ. ನಾವು ಐದು ವರ್ಷ ಇದ್ದೆವು. ಸಿದ್ದರಾಮಯ್ಯ ಸರ್ಕಾರದ ಹಗರಣ ಅಂತಾರೆ. ಅಲ್ಲಪ್ಪಾ , 2006 ರಿಂದ ಎಲ್ಲವನ್ನು ತನಿಖೆ ಮಾಡಿ. 2006 ರಿಂದ 2023 ವರೆಗೂ ಏನೇನು ಆಗಿದೆ ಎಲ್ಲವನ್ನೂ ತನಿಖೆ ಮಾಡಿಸಿ ಎಂದು ಹೇಳಿದ್ದಾರೆ. ನಿರಂತರ ಆರೋಪ ಮಾಡುವ ಬದಲು ಯಾರ ಕಾಲದಲ್ಲಿ ಏನೇನಾಗಿದೆ, ಎಲ್ಲವನ್ನು ತನಿಖೆ ಮಾಡಲು ಆಯೋಗ ರಚನೆ ಮಾಡಿ ಎಂದು ಸಿದ್ದರಾಮಯ್ಯ ಆಗ್ರಹ ಮಾಡಿದ್ದಾರೆ.
ಸಿಟಿ ರವಿ ಟೀಕೆ ಬಗ್ಗೆ ಕೇಳಿದ ಪ್ರಶ್ನೆಗೆ, ಆತ ಸಿ.ಟಿ.ರವಿ ಅಲ್ಲ, ಅವನು ಲೂಟಿ ರವಿ.. ಹೀಗಂತ ನಾನು ಕರೆಯುತ್ತಿಲ್ಲ. ಚಿಕ್ಕಮಗಳೂರಲ್ಲಿ ಜನರು ಇವರನ್ನ ಲೂಟಿ ರವಿ ಅಂತ ಕರೀತಾರೆ. ನಾನು ಕರೆಯಲ್ಲ. ಜನರು ಕರೀತಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Senior Congress leader Siddaramaiah on Sunday challenged Karnataka Chief Minister Basavaraj Bommai for an open discussion on corruption at the time and venue of his choice.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm