ಬ್ರೇಕಿಂಗ್ ನ್ಯೂಸ್
11-09-22 09:29 pm HK News Desk ಕರ್ನಾಟಕ
ಬಾಗಲಕೋಟೆ, ಸೆ.11: ಅರ್ಕಾವತಿ, ಸೋಲಾರ್ ಹಗರಣದ ತನಿಖೆಯನ್ನು ಬಹಿರಂಗ ಪಡಿಸುವ ಬಿಜೆಪಿ ನಾಯಕರ ಎಚ್ಚರಿಕೆ ಬಗ್ಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಏನ್ ನಮ್ಮನ್ನು ಹೆದರಿಸುತ್ತೀರಾ.? ಬ್ಲಾಕ್ ಮೇಲ್ ಮಾಡ್ತಿರಾ? ಇದಕ್ಕೆಲ್ಲ ನಾವು ಹೆದರುವ ಗಿರಾಕಿಗಳಲ್ಲ. ಇವರಿಗೆ ತಾಕತ್ತಿದ್ದರೆ 2006ರಿಂದ ಈವರೆಗಿನ ಎಲ್ಲ ಹಗರಣಗಳ ಬಗ್ಗೆಯೂ ತನಿಖೆ ಮಾಡಿಸಲಿ. ಅದಕ್ಕೊಂದು ಆಯೋಗವನ್ನೂ ಮಾಡಿಸಿ ಎಂದು ಸವಾಲು ಹಾಕಿದ್ದಾರೆ.
2006 ರಿಂದ ಈವರೆಗೂ 16 ವರ್ಷದಲ್ಲಿ ಬಿಜೆಪಿ 11 ವರ್ಷ ಅಧಿಕಾರ ಮಾಡಿದೆ. ನಾವು ಐದು ವರ್ಷ ಇದ್ದೆವು. ಸಿದ್ದರಾಮಯ್ಯ ಸರ್ಕಾರದ ಹಗರಣ ಅಂತಾರೆ. ಅಲ್ಲಪ್ಪಾ , 2006 ರಿಂದ ಎಲ್ಲವನ್ನು ತನಿಖೆ ಮಾಡಿ. 2006 ರಿಂದ 2023 ವರೆಗೂ ಏನೇನು ಆಗಿದೆ ಎಲ್ಲವನ್ನೂ ತನಿಖೆ ಮಾಡಿಸಿ ಎಂದು ಹೇಳಿದ್ದಾರೆ. ನಿರಂತರ ಆರೋಪ ಮಾಡುವ ಬದಲು ಯಾರ ಕಾಲದಲ್ಲಿ ಏನೇನಾಗಿದೆ, ಎಲ್ಲವನ್ನು ತನಿಖೆ ಮಾಡಲು ಆಯೋಗ ರಚನೆ ಮಾಡಿ ಎಂದು ಸಿದ್ದರಾಮಯ್ಯ ಆಗ್ರಹ ಮಾಡಿದ್ದಾರೆ.
ಸಿಟಿ ರವಿ ಟೀಕೆ ಬಗ್ಗೆ ಕೇಳಿದ ಪ್ರಶ್ನೆಗೆ, ಆತ ಸಿ.ಟಿ.ರವಿ ಅಲ್ಲ, ಅವನು ಲೂಟಿ ರವಿ.. ಹೀಗಂತ ನಾನು ಕರೆಯುತ್ತಿಲ್ಲ. ಚಿಕ್ಕಮಗಳೂರಲ್ಲಿ ಜನರು ಇವರನ್ನ ಲೂಟಿ ರವಿ ಅಂತ ಕರೀತಾರೆ. ನಾನು ಕರೆಯಲ್ಲ. ಜನರು ಕರೀತಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Senior Congress leader Siddaramaiah on Sunday challenged Karnataka Chief Minister Basavaraj Bommai for an open discussion on corruption at the time and venue of his choice.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 10:37 pm
Mangalore Correspondent
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
Ullal, Mangalore: ಸಮುದ್ರ ಮಧ್ಯದಲ್ಲೇ ಪೋರ್ಚುಗೀಸರ...
17-09-25 01:34 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm