ಬ್ರೇಕಿಂಗ್ ನ್ಯೂಸ್
11-09-22 09:29 pm HK News Desk ಕರ್ನಾಟಕ
ಬಾಗಲಕೋಟೆ, ಸೆ.11: ಅರ್ಕಾವತಿ, ಸೋಲಾರ್ ಹಗರಣದ ತನಿಖೆಯನ್ನು ಬಹಿರಂಗ ಪಡಿಸುವ ಬಿಜೆಪಿ ನಾಯಕರ ಎಚ್ಚರಿಕೆ ಬಗ್ಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಏನ್ ನಮ್ಮನ್ನು ಹೆದರಿಸುತ್ತೀರಾ.? ಬ್ಲಾಕ್ ಮೇಲ್ ಮಾಡ್ತಿರಾ? ಇದಕ್ಕೆಲ್ಲ ನಾವು ಹೆದರುವ ಗಿರಾಕಿಗಳಲ್ಲ. ಇವರಿಗೆ ತಾಕತ್ತಿದ್ದರೆ 2006ರಿಂದ ಈವರೆಗಿನ ಎಲ್ಲ ಹಗರಣಗಳ ಬಗ್ಗೆಯೂ ತನಿಖೆ ಮಾಡಿಸಲಿ. ಅದಕ್ಕೊಂದು ಆಯೋಗವನ್ನೂ ಮಾಡಿಸಿ ಎಂದು ಸವಾಲು ಹಾಕಿದ್ದಾರೆ.
2006 ರಿಂದ ಈವರೆಗೂ 16 ವರ್ಷದಲ್ಲಿ ಬಿಜೆಪಿ 11 ವರ್ಷ ಅಧಿಕಾರ ಮಾಡಿದೆ. ನಾವು ಐದು ವರ್ಷ ಇದ್ದೆವು. ಸಿದ್ದರಾಮಯ್ಯ ಸರ್ಕಾರದ ಹಗರಣ ಅಂತಾರೆ. ಅಲ್ಲಪ್ಪಾ , 2006 ರಿಂದ ಎಲ್ಲವನ್ನು ತನಿಖೆ ಮಾಡಿ. 2006 ರಿಂದ 2023 ವರೆಗೂ ಏನೇನು ಆಗಿದೆ ಎಲ್ಲವನ್ನೂ ತನಿಖೆ ಮಾಡಿಸಿ ಎಂದು ಹೇಳಿದ್ದಾರೆ. ನಿರಂತರ ಆರೋಪ ಮಾಡುವ ಬದಲು ಯಾರ ಕಾಲದಲ್ಲಿ ಏನೇನಾಗಿದೆ, ಎಲ್ಲವನ್ನು ತನಿಖೆ ಮಾಡಲು ಆಯೋಗ ರಚನೆ ಮಾಡಿ ಎಂದು ಸಿದ್ದರಾಮಯ್ಯ ಆಗ್ರಹ ಮಾಡಿದ್ದಾರೆ.
ಸಿಟಿ ರವಿ ಟೀಕೆ ಬಗ್ಗೆ ಕೇಳಿದ ಪ್ರಶ್ನೆಗೆ, ಆತ ಸಿ.ಟಿ.ರವಿ ಅಲ್ಲ, ಅವನು ಲೂಟಿ ರವಿ.. ಹೀಗಂತ ನಾನು ಕರೆಯುತ್ತಿಲ್ಲ. ಚಿಕ್ಕಮಗಳೂರಲ್ಲಿ ಜನರು ಇವರನ್ನ ಲೂಟಿ ರವಿ ಅಂತ ಕರೀತಾರೆ. ನಾನು ಕರೆಯಲ್ಲ. ಜನರು ಕರೀತಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Senior Congress leader Siddaramaiah on Sunday challenged Karnataka Chief Minister Basavaraj Bommai for an open discussion on corruption at the time and venue of his choice.
16-07-25 11:47 am
HK News Desk
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
16-07-25 01:01 pm
Mangalore Correspondent
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
16-07-25 11:42 am
Mangalore Correspondent
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm