ಬ್ರೇಕಿಂಗ್ ನ್ಯೂಸ್
11-09-22 10:45 pm HK News Desk ಕರ್ನಾಟಕ
ಬೆಂಗಳೂರು, ಸೆ.11: ಅರಣ್ಯ ರಕ್ಷಣೆಯಲ್ಲಿ ತೊಡಗಿಕೊಂಡವರು ಕರ್ತವ್ಯ ಸಂದರ್ಭ ಮೃತಪಟ್ಟರೆ ಕುಟುಂಬಸ್ಥರಿಗೆ ನೀಡಲಾಗುವ ಪರಿಹಾರದ ಮೊತ್ತವನ್ನು 30ರಿಂದ 50 ಲಕ್ಷಕ್ಕೆ ಏರಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಭಾನುವಾರ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಬೊಮ್ಮಾಯಿ, ಈ ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಹುತಾತ್ಮರ ಸಲುವಾಗಿ ಕುಟುಂಬಕ್ಕೆ ನೀಡುವ ಪರಿಹಾರದ ಮೊತ್ತವನ್ನು 20ರಿಂದ 30 ಲಕ್ಷಕ್ಕೆ ಏರಿಸಿದ್ದರು. ನಮ್ಮ ಸರಕಾರ ಅದನ್ನು ಏರಿಸುತ್ತಿದ್ದು, 50 ಲಕ್ಷಕ್ಕೆ ಏರಿಸುವ ನಿರ್ಧಾರ ಕೈಗೊಂಡಿದ್ದೇವೆ. ಅಲ್ಲದೆ, ಕುಟುಂಬದ ಒಬ್ಬರಿಗೆ ಇಲಾಖೆಯಲ್ಲಿ ಉದ್ಯೋಗವನ್ನೂ ಕೊಡಿಸಲಾಗುವುದು. ನೀವು ಅರಣ್ಯವನ್ನು ಸಂರಕ್ಷಿಸುತ್ತೀರಿ. ನಿಮ್ಮನ್ನು ಸರಕಾರ ರಕ್ಷಣೆ ಮಾಡುತ್ತದೆ ಎಂದು ಹೇಳಿದರು.
ರಾಜ್ಯದಲ್ಲಿ ನಾಲ್ಕು ಲಕ್ಷ ಹೆಕ್ಟೇರ್ ಬರಡು ಭೂಮಿಯಿದೆ. ಖಾಲಿ ಗುಡ್ಡ ಪ್ರದೇಶಗಳಿವೆ. ಅರಣ್ಯ ಹೊರತುಪಡಿಸಿ ಸರಕಾರಿ ಜಾಗದಲ್ಲೂ ಅರಣ್ಯ ಬೆಳೆಸಲು ಅಧಿಕಾರಿಗಳು ಮುಂದಾಗಬೇಕು. ಅರಣ್ಯ ಇಲಾಖೆಯವರು ಮನಸ್ಸು ಮಾಡಿದರೆ, ಬೋಳು ಗುಡ್ಡದಲ್ಲಿ ಅರಣ್ಯ ಬೆಳೆಸುವುದು ಕಷ್ಟದ ಮಾತಲ್ಲ. ಜಮ್ಶೆಡ್ ಪುರದಲ್ಲಿ ಟಾಟಾ ಕಂಪನಿ ನಡೆಸುತ್ತಿದ್ದ ಕಬ್ಬಿಣ ಅದಿರು ಗಣಿಗಳಲ್ಲಿ ಅರಣ್ಯ ಬೆಳೆಸಲಾಗಿದೆ ಅಂದ್ರೆ, ಖಾಲಿ ಗುಡ್ಡದಲ್ಲಿ ನಮಗೆ ಸಸ್ಯ ಬೆಳೆಸಲಾಗದೇ, ವಿಲ್ ಪವರ್ ಇದ್ದಲ್ಲಿ ಯಾವುದನ್ನೂ ಸಾಧನೆ ಮಾಡಬಹುದು. ಅರಣ್ಯ ಹೆಚ್ಚಿಸಿದರೆ, ನಾವು ಮುಂದಿನ ಜನಾಂಗಕ್ಕೆ ಕೊಡುವ ಅತಿ ದೊಡ್ಡ ಗಿಫ್ಟ್ ಅದಾಗುತ್ತದೆ ಎಂದು ಹೇಳಿದರು.
ಒಂದು ಭಾಗದಲ್ಲಿ ಅರಣ್ಯ ಕಡಿದು ಪರಿಸರಕ್ಕೆ ಹಾನಿಯಾದಲ್ಲಿ ಅದೇ ವರ್ಷದಲ್ಲಿ ಪರ್ಯಾಯವಾಗಿ ಅರಣ್ಯ ಬೆಳೆಸುವ ಕಾರ್ಯ ಆಗಬೇಕು. ಇದಕ್ಕಾಗಿ ನಮ್ಮ ಸರಕಾರ ಮೊದಲ ಬಾರಿಗೆ ಪರಿಸರ ಕೇಂದ್ರಿತ ಬಜೆಟ್ ಘೋಷಣೆ ಮಾಡಿತ್ತು. ಅರಣ್ಯ ಬೆಳೆಸುವುದಕ್ಕಾಗಿಯೇ ಬಜೆಟ್ ನಲ್ಲಿ 100 ಕೋಟಿ ಮೀಸಲಿಟ್ಟಿದ್ದೇವೆ ಎಂದು ಬೊಮ್ಮಾಯಿ ಹೇಳಿದರು.
The solatium amount granted to members of the deceased families of Forest Department Martyrs will be increased from the present Rs 30 lakh to Rs 50 lakh, Chief Minister Basavaraj Bommai announced in Bengaluru on Sunday.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm