ಬ್ರೇಕಿಂಗ್ ನ್ಯೂಸ್
14-09-22 11:12 pm HK News Desk ಕರ್ನಾಟಕ
ಬಳ್ಳಾರಿ, ಸೆ.14: ವಿದ್ಯುತ್ ಸಮಸ್ಯೆಯಿಂದ ವೆಂಟಿಲೇಟರ್ ಸ್ಥಗಿತಗೊಂಡು ಮೂವರು ರೋಗಿಗಳು ಸಾವನ್ನಪ್ಪಿದ ಘಟನೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.
ವಿದ್ಯುತ್ ಸ್ಥಗಿತದಿಂದಾಗಿ ಐಸಿಯು ವಾರ್ಡ್ ವೆಂಟಿಲೇಟರ್ ನಲ್ಲಿದ್ದ ಹುಸೇನ್, ಚೆಟ್ಟೆಮ್ಮ ಮತ್ತು ಇನ್ನೊಬ್ಬ ರೋಗಿ ದುರಂತ ಸಾವು ಕಂಡಿದ್ದಾರೆ. ರೋಗಿಗಳಿಗೆ ವೆಂಟಿಲೇಟರ್ ಅಳವಡಿಸಲಾಗಿತ್ತು. ವಿದ್ಯುತ್ ಸ್ಥಗಿತಗೊಂಡು ವೆಂಟಿಲೇಟರ್ ನಲ್ಲಿದ್ದ ಮೂವರು ರೋಗಿಗಳು ಮೃತಪಟ್ಟಿದ್ದಾರೆ.

ಹಾವು ಕಡಿತದಿಂದ ಒಬ್ಬರು, ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಮತ್ತೊಬ್ಬರು ಮತ್ತು ಮೂತ್ರಕೋಶ ವೈಫಲ್ಯದಿಂದ ಬಳಲುತ್ತಿದ್ದ ಇನ್ನೊಬ್ಬ ರೋಗಿ ಮೃತಪಟ್ಟಿದ್ದಾರೆ.
Three patients on the ventilator killed after a fire accident in the hospital at Bellary.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm