ಬ್ರೇಕಿಂಗ್ ನ್ಯೂಸ್
14-09-22 11:12 pm HK News Desk ಕರ್ನಾಟಕ
ಬಳ್ಳಾರಿ, ಸೆ.14: ವಿದ್ಯುತ್ ಸಮಸ್ಯೆಯಿಂದ ವೆಂಟಿಲೇಟರ್ ಸ್ಥಗಿತಗೊಂಡು ಮೂವರು ರೋಗಿಗಳು ಸಾವನ್ನಪ್ಪಿದ ಘಟನೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.
ವಿದ್ಯುತ್ ಸ್ಥಗಿತದಿಂದಾಗಿ ಐಸಿಯು ವಾರ್ಡ್ ವೆಂಟಿಲೇಟರ್ ನಲ್ಲಿದ್ದ ಹುಸೇನ್, ಚೆಟ್ಟೆಮ್ಮ ಮತ್ತು ಇನ್ನೊಬ್ಬ ರೋಗಿ ದುರಂತ ಸಾವು ಕಂಡಿದ್ದಾರೆ. ರೋಗಿಗಳಿಗೆ ವೆಂಟಿಲೇಟರ್ ಅಳವಡಿಸಲಾಗಿತ್ತು. ವಿದ್ಯುತ್ ಸ್ಥಗಿತಗೊಂಡು ವೆಂಟಿಲೇಟರ್ ನಲ್ಲಿದ್ದ ಮೂವರು ರೋಗಿಗಳು ಮೃತಪಟ್ಟಿದ್ದಾರೆ.

ಹಾವು ಕಡಿತದಿಂದ ಒಬ್ಬರು, ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಮತ್ತೊಬ್ಬರು ಮತ್ತು ಮೂತ್ರಕೋಶ ವೈಫಲ್ಯದಿಂದ ಬಳಲುತ್ತಿದ್ದ ಇನ್ನೊಬ್ಬ ರೋಗಿ ಮೃತಪಟ್ಟಿದ್ದಾರೆ.
Three patients on the ventilator killed after a fire accident in the hospital at Bellary.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm