ಬ್ರೇಕಿಂಗ್ ನ್ಯೂಸ್
16-09-22 12:17 pm HK News Desk ಕರ್ನಾಟಕ
ಬೆಂಗಳೂರು, ಸೆ.16 : ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮತ್ತೆ ಸಂಕಷ್ಟಕ್ಕೀಡಾಗಿದ್ದಾರೆ. ಗಾಲಿ ಜನಾರ್ದನ ರೆಡ್ಡಿ ಅವರಿಗೆ ನೀಡಿರುವ ಷರತ್ತಿನ ಜಾಮೀನು ರದ್ದುಗೊಳಿಸುವಂತೆ ಸಿಬಿಐ ಅಧಿಕಾರಿಗಳು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಾಕ್ಷಿಗಳು ಜನಾರ್ದನ ರೆಡ್ಡಿ ಪ್ರಭಾವದಿಂದಾಗಿ ಪ್ರಕರಣವನ್ನು ಅಡ್ಡದಾರಿ ಹಿಡಿಯುವಂತೆ ಮಾಡುತ್ತಿವೆ. ಹೀಗಾಗಿ ರೆಡ್ಡಿ ಅವರನ್ನು ಬಳ್ಳಾರಿಯಿಂದ ಹೊರಗೆ ಕಳುಹಿಸುವಂತೆ ಸಿಬಿಐ ಸುಪ್ರೀಂ ಕೋರ್ಟ್ಗೆ ಮನವಿ ಮಾಡಿದೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಎ-2 ಆರೋಪಿ ಆಗಿರುವ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಹತ್ತು ವರ್ಷಗಳ ಬಳಿಕ ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ಕಳೆದ ವರ್ಷ ಆಗಸ್ಟ್ 19ರಂದು ಅವಕಾಶ ನೀಡಿತ್ತು.

ಆದರೆ ಬಳ್ಳಾರಿಯಲ್ಲಿ ಬೀಡುಬಿಟ್ಟಿರುವ ಗಾಲಿ ಜನಾರ್ದನರೆಡ್ಡಿ ಸಾಕ್ಷಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ. ಪ್ರಧಾನ ಸಾಕ್ಷಿ ಶ್ಯಾಮಪ್ರಸಾದ್ ಗೆ ಬೆದರಿಕೆ ಕರೆಗಳು ಬಂದಿವೆ. ಅವರಿಗೆ ಗಾಲಿ ಜನಾರ್ದನ ರೆಡ್ಡಿ ಅವರಿಂದ ಸಂದೇಶ ಬಂದಿದೆ ಎಂದು ಸಿಬಿಐ ಅಧಿಕಾರಿಗಳು ಕೋರ್ಟಿನಲ್ಲಿ ಅಫಿಡವಿಟ್ನಲ್ಲಿ ತಿಳಿಸಿದ್ದಾರೆ. ರಕ್ಷಣೆ ನೀಡುವಂತೆ ಸಿಬಿಐ ನ್ಯಾಯಾಲಯಕ್ಕೆ ಶ್ಯಾಮ್ ಪ್ರಸಾದ್ ಮನವಿ ಮಾಡಿದ್ದಾರೆ. ಮತ್ತೊಬ್ಬ ಸಾಕ್ಷಿದಾರರಿಗೂ ಬಂದಿರುವ ಬೆದರಿಕೆಗಳ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಸಿಬಿಐ ನ್ಯಾಯಾಲಯಕ್ಕೆ ತಿಳಿಸಿದೆ.

2007ರಂದು ಗಾಲಿ ಜನಾರ್ದನ್ ರೆಡ್ಡಿ ಒಡೆತನದ ಓಬಳಾಪುರಂ ಮೈನಿಂಗ್ ಕಂಪನಿ (ಒಎಂಸಿ) ಮೇಲೆ ನಡೆದಿದ್ದ ಆದಾಯ ತೆರಿಗೆ ಇಲಾಖೆ ದಾಳಿಯಲ್ಲಿ 18.75 ಕೋಟಿ ರೂಪಾಯಿ ತೆರಿಗೆ ವಂಚನೆ ಕಂಡುಬಂದಿತ್ತು. ಇದಲ್ಲದೆ, ಕರ್ನಾಟಕ ಲೋಕಾಯುಕ್ತದಲ್ಲೂ ಪ್ರಕರಣ ದಾಖಲಾಗಿ ರೆಡ್ಡಿ ಜೈಲು ಪಾಲಾಗಿದ್ದರು. ಆನಂತರ ಸಿಬಿಐ ಮತ್ತು ಇಡಿ ತನಿಖೆ ಆರಂಭಗೊಂಡಿತ್ತು.
The Supreme Court on Wednesday said that the 12-year delay in proceeding with the trial against former Karnataka minister Gali Janardhan Reddy in a serious offence involving illegal mining amounts to a “travesty of justice” and demanded a report from the trial judge on why the matter has not proceeded despite a clear direction from the top court a year ago to expedite the trial.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
19-06-26 05:47 pm
HK News Staffer
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm