ಬ್ರೇಕಿಂಗ್ ನ್ಯೂಸ್
16-09-22 01:58 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.16: ನಾಯಿ ಸಾಕುವ ವಿಚಾರದಲ್ಲಿ ಜಗಳ ನಡೆದು ತಾಯಿಯೇ ಮಗಳನ್ನು ಕೊಂದು ತಾನೂ ನೇಣಿಗೆ ಶರಣಾದ ಘಟನೆ ಗೋವಿಂದಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ದಿವ್ಯಾ(36) ಹಾಗೂ ರಿದ್ಯಾ(13) ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಸಂಬಂಧಿಸಿ ತನಿಖೆ ನಡೆಸಿದ ಪೊಲೀಸರಿಗೆ ನಾಯಿ ಸಾಕುವ ಕುರಿತ ಜಗಳ ಗೊತ್ತಾಗಿದೆ. ನಾಯಿ ಸಾಕುವ ವಿಚಾರದಲ್ಲಿ ದಿವ್ಯಾ ಮತ್ತು ಪತಿ ಶ್ರೀನಿವಾಸ್ ಮಧ್ಯೆ ಜಗಳವಾಗಿತ್ತು. ಇತ್ತೀಚೆಗೆ ಮಗಳು ರಿದ್ಯಾಗೆ ಉಸಿರಾಟದ ಸಮಸ್ಯೆ ಉಂಟಾಗಿತ್ತು. ತಪಾಸಣೆ ನಡೆಸಿದ ವೈದ್ಯರು, ಮನೆಯ ಒಳಗೆ ನಾಯಿ ಸಾಕುತ್ತಿರುವುದರಿಂದ ಉಸಿರಾಟದ ಸಮಸ್ಯೆ ಆಗಿರುವ ಬಗ್ಗೆ ತಿಳಿಸಿದ್ದರು. ಅಲ್ಲದೆ, ಮನೆಯ ಒಳಗೆ ನಾಯಿ ಸಾಕದಂತೆ ಸಲಹೆಯನ್ನೂ ನೀಡಿದ್ದರು.
ಆದರೆ ನಾಯಿ ಸಾಕದಿರುವುದಕ್ಕೆ ಶ್ರೀನಿವಾಸ್ ಒಪ್ಪಿರಲಿಲ್ಲ. ಇದೇ ವಿಚಾರದಲ್ಲಿ ಗಂಡ- ಹೆಂಡತಿ ಮಧ್ಯೆ ಜಗಳವಾಗಿತ್ತು. ನಾಯಿ ಬಿಟ್ಟು ಕೊಡುವುದಿಲ್ಲ ಎಂದು ಹೇಳಿದ್ದ ಶ್ರೀನಿವಾಸ್, ಪತ್ನಿ ಮತ್ತು ಮಗಳಿಗೆ ಬೈದಿದ್ದರು ಎನ್ನಲಾಗಿದೆ. ಇದೇ ಸಿಟ್ಟಿನಲ್ಲಿ ಸೆ.11ರಂದು ರಾತ್ರಿ ದಿವ್ಯಾ, ತನ್ನ ಮಗಳನ್ನು ಕೊಂದು ಬಳಿಕ ನೇಣಿಗೆ ಶರಣಾಗಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಪತಿ ಶ್ರೀನಿವಾಸ್ ನನ್ನು ವಶಕ್ಕೆ ಪಡೆದಿದ್ದಾರೆ. ನಾಯಿ ಸಾಕುವ ವಿಚಾರದಲ್ಲೇ ಜಗಳ ನಡೆದು ದಿವ್ಯಾ, ತನ್ನ ಮಗುವಿನೊಂದಿಗೆ ಸಾವಿಗೆ ಶರಣಾಗಿದ್ದಾಳೆ ಎನ್ನಲಾಗುತ್ತಿದೆ.
A woman and her daughter committed suicide in Bengaluru after the family members allegedly refused to give away their pet dogs to other. Divya R, 36, was a homemaker, and her daughter Hrudya S, 13, a class 6 student at a private school.The police has registered a case of abetment to suicide under IPC section 306 against Divya's husband Srinivas, mother-in-law Vasantha and father-in-law Janardhan.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm