ಬ್ರೇಕಿಂಗ್ ನ್ಯೂಸ್
16-09-22 01:58 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.16: ನಾಯಿ ಸಾಕುವ ವಿಚಾರದಲ್ಲಿ ಜಗಳ ನಡೆದು ತಾಯಿಯೇ ಮಗಳನ್ನು ಕೊಂದು ತಾನೂ ನೇಣಿಗೆ ಶರಣಾದ ಘಟನೆ ಗೋವಿಂದಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ದಿವ್ಯಾ(36) ಹಾಗೂ ರಿದ್ಯಾ(13) ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಸಂಬಂಧಿಸಿ ತನಿಖೆ ನಡೆಸಿದ ಪೊಲೀಸರಿಗೆ ನಾಯಿ ಸಾಕುವ ಕುರಿತ ಜಗಳ ಗೊತ್ತಾಗಿದೆ. ನಾಯಿ ಸಾಕುವ ವಿಚಾರದಲ್ಲಿ ದಿವ್ಯಾ ಮತ್ತು ಪತಿ ಶ್ರೀನಿವಾಸ್ ಮಧ್ಯೆ ಜಗಳವಾಗಿತ್ತು. ಇತ್ತೀಚೆಗೆ ಮಗಳು ರಿದ್ಯಾಗೆ ಉಸಿರಾಟದ ಸಮಸ್ಯೆ ಉಂಟಾಗಿತ್ತು. ತಪಾಸಣೆ ನಡೆಸಿದ ವೈದ್ಯರು, ಮನೆಯ ಒಳಗೆ ನಾಯಿ ಸಾಕುತ್ತಿರುವುದರಿಂದ ಉಸಿರಾಟದ ಸಮಸ್ಯೆ ಆಗಿರುವ ಬಗ್ಗೆ ತಿಳಿಸಿದ್ದರು. ಅಲ್ಲದೆ, ಮನೆಯ ಒಳಗೆ ನಾಯಿ ಸಾಕದಂತೆ ಸಲಹೆಯನ್ನೂ ನೀಡಿದ್ದರು.
ಆದರೆ ನಾಯಿ ಸಾಕದಿರುವುದಕ್ಕೆ ಶ್ರೀನಿವಾಸ್ ಒಪ್ಪಿರಲಿಲ್ಲ. ಇದೇ ವಿಚಾರದಲ್ಲಿ ಗಂಡ- ಹೆಂಡತಿ ಮಧ್ಯೆ ಜಗಳವಾಗಿತ್ತು. ನಾಯಿ ಬಿಟ್ಟು ಕೊಡುವುದಿಲ್ಲ ಎಂದು ಹೇಳಿದ್ದ ಶ್ರೀನಿವಾಸ್, ಪತ್ನಿ ಮತ್ತು ಮಗಳಿಗೆ ಬೈದಿದ್ದರು ಎನ್ನಲಾಗಿದೆ. ಇದೇ ಸಿಟ್ಟಿನಲ್ಲಿ ಸೆ.11ರಂದು ರಾತ್ರಿ ದಿವ್ಯಾ, ತನ್ನ ಮಗಳನ್ನು ಕೊಂದು ಬಳಿಕ ನೇಣಿಗೆ ಶರಣಾಗಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಪತಿ ಶ್ರೀನಿವಾಸ್ ನನ್ನು ವಶಕ್ಕೆ ಪಡೆದಿದ್ದಾರೆ. ನಾಯಿ ಸಾಕುವ ವಿಚಾರದಲ್ಲೇ ಜಗಳ ನಡೆದು ದಿವ್ಯಾ, ತನ್ನ ಮಗುವಿನೊಂದಿಗೆ ಸಾವಿಗೆ ಶರಣಾಗಿದ್ದಾಳೆ ಎನ್ನಲಾಗುತ್ತಿದೆ.
A woman and her daughter committed suicide in Bengaluru after the family members allegedly refused to give away their pet dogs to other. Divya R, 36, was a homemaker, and her daughter Hrudya S, 13, a class 6 student at a private school.The police has registered a case of abetment to suicide under IPC section 306 against Divya's husband Srinivas, mother-in-law Vasantha and father-in-law Janardhan.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm