ಬ್ರೇಕಿಂಗ್ ನ್ಯೂಸ್
16-09-22 01:58 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.16: ನಾಯಿ ಸಾಕುವ ವಿಚಾರದಲ್ಲಿ ಜಗಳ ನಡೆದು ತಾಯಿಯೇ ಮಗಳನ್ನು ಕೊಂದು ತಾನೂ ನೇಣಿಗೆ ಶರಣಾದ ಘಟನೆ ಗೋವಿಂದಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ದಿವ್ಯಾ(36) ಹಾಗೂ ರಿದ್ಯಾ(13) ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಸಂಬಂಧಿಸಿ ತನಿಖೆ ನಡೆಸಿದ ಪೊಲೀಸರಿಗೆ ನಾಯಿ ಸಾಕುವ ಕುರಿತ ಜಗಳ ಗೊತ್ತಾಗಿದೆ. ನಾಯಿ ಸಾಕುವ ವಿಚಾರದಲ್ಲಿ ದಿವ್ಯಾ ಮತ್ತು ಪತಿ ಶ್ರೀನಿವಾಸ್ ಮಧ್ಯೆ ಜಗಳವಾಗಿತ್ತು. ಇತ್ತೀಚೆಗೆ ಮಗಳು ರಿದ್ಯಾಗೆ ಉಸಿರಾಟದ ಸಮಸ್ಯೆ ಉಂಟಾಗಿತ್ತು. ತಪಾಸಣೆ ನಡೆಸಿದ ವೈದ್ಯರು, ಮನೆಯ ಒಳಗೆ ನಾಯಿ ಸಾಕುತ್ತಿರುವುದರಿಂದ ಉಸಿರಾಟದ ಸಮಸ್ಯೆ ಆಗಿರುವ ಬಗ್ಗೆ ತಿಳಿಸಿದ್ದರು. ಅಲ್ಲದೆ, ಮನೆಯ ಒಳಗೆ ನಾಯಿ ಸಾಕದಂತೆ ಸಲಹೆಯನ್ನೂ ನೀಡಿದ್ದರು.
ಆದರೆ ನಾಯಿ ಸಾಕದಿರುವುದಕ್ಕೆ ಶ್ರೀನಿವಾಸ್ ಒಪ್ಪಿರಲಿಲ್ಲ. ಇದೇ ವಿಚಾರದಲ್ಲಿ ಗಂಡ- ಹೆಂಡತಿ ಮಧ್ಯೆ ಜಗಳವಾಗಿತ್ತು. ನಾಯಿ ಬಿಟ್ಟು ಕೊಡುವುದಿಲ್ಲ ಎಂದು ಹೇಳಿದ್ದ ಶ್ರೀನಿವಾಸ್, ಪತ್ನಿ ಮತ್ತು ಮಗಳಿಗೆ ಬೈದಿದ್ದರು ಎನ್ನಲಾಗಿದೆ. ಇದೇ ಸಿಟ್ಟಿನಲ್ಲಿ ಸೆ.11ರಂದು ರಾತ್ರಿ ದಿವ್ಯಾ, ತನ್ನ ಮಗಳನ್ನು ಕೊಂದು ಬಳಿಕ ನೇಣಿಗೆ ಶರಣಾಗಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಪತಿ ಶ್ರೀನಿವಾಸ್ ನನ್ನು ವಶಕ್ಕೆ ಪಡೆದಿದ್ದಾರೆ. ನಾಯಿ ಸಾಕುವ ವಿಚಾರದಲ್ಲೇ ಜಗಳ ನಡೆದು ದಿವ್ಯಾ, ತನ್ನ ಮಗುವಿನೊಂದಿಗೆ ಸಾವಿಗೆ ಶರಣಾಗಿದ್ದಾಳೆ ಎನ್ನಲಾಗುತ್ತಿದೆ.
A woman and her daughter committed suicide in Bengaluru after the family members allegedly refused to give away their pet dogs to other. Divya R, 36, was a homemaker, and her daughter Hrudya S, 13, a class 6 student at a private school.The police has registered a case of abetment to suicide under IPC section 306 against Divya's husband Srinivas, mother-in-law Vasantha and father-in-law Janardhan.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm