ಬ್ರೇಕಿಂಗ್ ನ್ಯೂಸ್
16-09-22 01:58 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.16: ನಾಯಿ ಸಾಕುವ ವಿಚಾರದಲ್ಲಿ ಜಗಳ ನಡೆದು ತಾಯಿಯೇ ಮಗಳನ್ನು ಕೊಂದು ತಾನೂ ನೇಣಿಗೆ ಶರಣಾದ ಘಟನೆ ಗೋವಿಂದಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ದಿವ್ಯಾ(36) ಹಾಗೂ ರಿದ್ಯಾ(13) ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಸಂಬಂಧಿಸಿ ತನಿಖೆ ನಡೆಸಿದ ಪೊಲೀಸರಿಗೆ ನಾಯಿ ಸಾಕುವ ಕುರಿತ ಜಗಳ ಗೊತ್ತಾಗಿದೆ. ನಾಯಿ ಸಾಕುವ ವಿಚಾರದಲ್ಲಿ ದಿವ್ಯಾ ಮತ್ತು ಪತಿ ಶ್ರೀನಿವಾಸ್ ಮಧ್ಯೆ ಜಗಳವಾಗಿತ್ತು. ಇತ್ತೀಚೆಗೆ ಮಗಳು ರಿದ್ಯಾಗೆ ಉಸಿರಾಟದ ಸಮಸ್ಯೆ ಉಂಟಾಗಿತ್ತು. ತಪಾಸಣೆ ನಡೆಸಿದ ವೈದ್ಯರು, ಮನೆಯ ಒಳಗೆ ನಾಯಿ ಸಾಕುತ್ತಿರುವುದರಿಂದ ಉಸಿರಾಟದ ಸಮಸ್ಯೆ ಆಗಿರುವ ಬಗ್ಗೆ ತಿಳಿಸಿದ್ದರು. ಅಲ್ಲದೆ, ಮನೆಯ ಒಳಗೆ ನಾಯಿ ಸಾಕದಂತೆ ಸಲಹೆಯನ್ನೂ ನೀಡಿದ್ದರು.
ಆದರೆ ನಾಯಿ ಸಾಕದಿರುವುದಕ್ಕೆ ಶ್ರೀನಿವಾಸ್ ಒಪ್ಪಿರಲಿಲ್ಲ. ಇದೇ ವಿಚಾರದಲ್ಲಿ ಗಂಡ- ಹೆಂಡತಿ ಮಧ್ಯೆ ಜಗಳವಾಗಿತ್ತು. ನಾಯಿ ಬಿಟ್ಟು ಕೊಡುವುದಿಲ್ಲ ಎಂದು ಹೇಳಿದ್ದ ಶ್ರೀನಿವಾಸ್, ಪತ್ನಿ ಮತ್ತು ಮಗಳಿಗೆ ಬೈದಿದ್ದರು ಎನ್ನಲಾಗಿದೆ. ಇದೇ ಸಿಟ್ಟಿನಲ್ಲಿ ಸೆ.11ರಂದು ರಾತ್ರಿ ದಿವ್ಯಾ, ತನ್ನ ಮಗಳನ್ನು ಕೊಂದು ಬಳಿಕ ನೇಣಿಗೆ ಶರಣಾಗಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಪತಿ ಶ್ರೀನಿವಾಸ್ ನನ್ನು ವಶಕ್ಕೆ ಪಡೆದಿದ್ದಾರೆ. ನಾಯಿ ಸಾಕುವ ವಿಚಾರದಲ್ಲೇ ಜಗಳ ನಡೆದು ದಿವ್ಯಾ, ತನ್ನ ಮಗುವಿನೊಂದಿಗೆ ಸಾವಿಗೆ ಶರಣಾಗಿದ್ದಾಳೆ ಎನ್ನಲಾಗುತ್ತಿದೆ.
A woman and her daughter committed suicide in Bengaluru after the family members allegedly refused to give away their pet dogs to other. Divya R, 36, was a homemaker, and her daughter Hrudya S, 13, a class 6 student at a private school.The police has registered a case of abetment to suicide under IPC section 306 against Divya's husband Srinivas, mother-in-law Vasantha and father-in-law Janardhan.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm