ಬ್ರೇಕಿಂಗ್ ನ್ಯೂಸ್
16-09-22 01:58 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.16: ನಾಯಿ ಸಾಕುವ ವಿಚಾರದಲ್ಲಿ ಜಗಳ ನಡೆದು ತಾಯಿಯೇ ಮಗಳನ್ನು ಕೊಂದು ತಾನೂ ನೇಣಿಗೆ ಶರಣಾದ ಘಟನೆ ಗೋವಿಂದಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ದಿವ್ಯಾ(36) ಹಾಗೂ ರಿದ್ಯಾ(13) ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಸಂಬಂಧಿಸಿ ತನಿಖೆ ನಡೆಸಿದ ಪೊಲೀಸರಿಗೆ ನಾಯಿ ಸಾಕುವ ಕುರಿತ ಜಗಳ ಗೊತ್ತಾಗಿದೆ. ನಾಯಿ ಸಾಕುವ ವಿಚಾರದಲ್ಲಿ ದಿವ್ಯಾ ಮತ್ತು ಪತಿ ಶ್ರೀನಿವಾಸ್ ಮಧ್ಯೆ ಜಗಳವಾಗಿತ್ತು. ಇತ್ತೀಚೆಗೆ ಮಗಳು ರಿದ್ಯಾಗೆ ಉಸಿರಾಟದ ಸಮಸ್ಯೆ ಉಂಟಾಗಿತ್ತು. ತಪಾಸಣೆ ನಡೆಸಿದ ವೈದ್ಯರು, ಮನೆಯ ಒಳಗೆ ನಾಯಿ ಸಾಕುತ್ತಿರುವುದರಿಂದ ಉಸಿರಾಟದ ಸಮಸ್ಯೆ ಆಗಿರುವ ಬಗ್ಗೆ ತಿಳಿಸಿದ್ದರು. ಅಲ್ಲದೆ, ಮನೆಯ ಒಳಗೆ ನಾಯಿ ಸಾಕದಂತೆ ಸಲಹೆಯನ್ನೂ ನೀಡಿದ್ದರು.
ಆದರೆ ನಾಯಿ ಸಾಕದಿರುವುದಕ್ಕೆ ಶ್ರೀನಿವಾಸ್ ಒಪ್ಪಿರಲಿಲ್ಲ. ಇದೇ ವಿಚಾರದಲ್ಲಿ ಗಂಡ- ಹೆಂಡತಿ ಮಧ್ಯೆ ಜಗಳವಾಗಿತ್ತು. ನಾಯಿ ಬಿಟ್ಟು ಕೊಡುವುದಿಲ್ಲ ಎಂದು ಹೇಳಿದ್ದ ಶ್ರೀನಿವಾಸ್, ಪತ್ನಿ ಮತ್ತು ಮಗಳಿಗೆ ಬೈದಿದ್ದರು ಎನ್ನಲಾಗಿದೆ. ಇದೇ ಸಿಟ್ಟಿನಲ್ಲಿ ಸೆ.11ರಂದು ರಾತ್ರಿ ದಿವ್ಯಾ, ತನ್ನ ಮಗಳನ್ನು ಕೊಂದು ಬಳಿಕ ನೇಣಿಗೆ ಶರಣಾಗಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಪತಿ ಶ್ರೀನಿವಾಸ್ ನನ್ನು ವಶಕ್ಕೆ ಪಡೆದಿದ್ದಾರೆ. ನಾಯಿ ಸಾಕುವ ವಿಚಾರದಲ್ಲೇ ಜಗಳ ನಡೆದು ದಿವ್ಯಾ, ತನ್ನ ಮಗುವಿನೊಂದಿಗೆ ಸಾವಿಗೆ ಶರಣಾಗಿದ್ದಾಳೆ ಎನ್ನಲಾಗುತ್ತಿದೆ.
A woman and her daughter committed suicide in Bengaluru after the family members allegedly refused to give away their pet dogs to other. Divya R, 36, was a homemaker, and her daughter Hrudya S, 13, a class 6 student at a private school.The police has registered a case of abetment to suicide under IPC section 306 against Divya's husband Srinivas, mother-in-law Vasantha and father-in-law Janardhan.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
13-08-25 10:41 am
HK News Desk
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
ಮದುವೆಯಾಗುತ್ತೇನೆಂದು ನಂಬಿಸಿ ಮೋಸ, ಇಸ್ಲಾಮಿಗೆ ಮತಾಂ...
11-08-25 08:55 pm
13-08-25 10:37 am
Mangalore Correspondent
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
Pilikula Zoo Director, Mangalore Police: ಪಿಲಿ...
12-08-25 01:49 pm
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm