ಬ್ರೇಕಿಂಗ್ ನ್ಯೂಸ್
17-09-22 08:00 pm HK News Desk ಕರ್ನಾಟಕ
ಶಿವಮೊಗ್ಗ, ಸೆ.17 : ಮದುವೆ ಗಂಡು ಆಗೋಕೆ ನಾನು ರೆಡಿ ಇದ್ದೇನೆ, ಮದ್ವೆ ಯಾವಾಗ ಮಾಡ್ತಾರೆ ಅನ್ನೋದನ್ನ ನೀವೇ ಅವರನ್ನು ಕೇಳಬೇಕು.. ಹೀಗೆಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ತನ್ನನ್ನು ಸಚಿವ ಸ್ಥಾನಕ್ಕೇರಿಸದ ಬಗ್ಗೆ ಅಸಮಾಧಾನ ಹೇಳಿಕೊಂಡಿದ್ದಾರೆ.
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ತನ್ನ ಹೆಸರು ಕೇಳಿಬಂದ ಬಳಿಕ ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರರು. ಪ್ರಕರಣದಲ್ಲಿ ನಿದೋರ್ಷಿಯೆಂದು ಬಂದಿದ್ದರೂ ಕೆ.ಎಸ್. ಈಶ್ವರಪ್ಪ ಮತ್ತೆ ಮಂತ್ರಿಗಿರಿಗಾಗಿ ಕಸರತ್ತು ನಡೆಸುತ್ತಿದ್ದಾರೆ.
ಈ ಕುರಿತು ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಈಶ್ವರಪ್ಪ, ಮದುವೆ ಗಂಡು ಆಗೋಕೆ ನಾನು ಸಿದ್ಧ, ಮದ್ವೆ ಯಾವಾಗ ಮಾಡ್ತಾರೆ ಅನ್ನೋದನ್ನ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರನ್ನು ನೀವೇ ಕೇಳ್ಬೇಕು ಎಂದರು.
ಆರೋಪ ಮುಕ್ತರಾದ ಬಳಿಕ ಮತ್ತೆ ಸಚಿವ ಸ್ಥಾನ ನೀಡುವುದಾಗಿ ಬಸವರಾಜ ಬೊಮ್ಮಾಯಿ, ನಳಿನ್ಕುಮಾರ್ ಕಟೀಲ್, ಯಡಿಯೂರಪ್ಪ ಅವರು ನನಗೆ ಭರವಸೆ ನೀಡಿದ್ದರು. ಆರೋಪದಿಂದ ಮುಕ್ತನಾಗಿದ್ದೇನೆ. ಹಾಗಾಗಿ ಯಾವಾಗ ಮಂತ್ರಿ ಮಾಡ್ತೀರಿ ಎಂದು ನೀವೆ ಅವರನ್ನೇ ಕೇಳಿ, ನನ್ನನ್ನು ಯಾಕೆ ಕೇಳ್ತೀರಾ? ಎಂದು ಸುದ್ದಿಗಾರಿಗೆ ಹೇಳಿದರು.
ಬೇರೆಯವರ ಪ್ರಕರಣಕ್ಕೂ ನನ್ನ ಪ್ರಕರಣಕ್ಕೂ ವ್ಯತ್ಯಾಸ ಇದೆ. ಬೇರೆಯವರೊಂದಿಗೆ ಹೋಲಿಕೆ ಮಾಡುವುದು ಸರಿಯಲ್ಲ. ನನಗೆ ಸಚಿವ ಸ್ಥಾನ ನೀಡಲಿಲ್ಲವೆಂದು ಅಸಮಾಧಾನ ಇದೆ, ಹಾಗಂತ ಪಕ್ಷ ಸಂಘಟನೆಗೆ ತೊಂದರೆ ನೀಡುವುದಿಲ್ಲ. ಸಂಘಟನೆ ವಿಷಯದಲ್ಲಿ ನಾನೊಬ್ಬನೇ ಎಲ್ಲವನ್ನೂ ಮಾಡಲೂ ಸಾಧ್ಯವಿಲ್ಲ ಎಂದು ಈಶ್ವರಪ್ಪ ಪ್ರತಿಕ್ರಿಯಿಸಿದರು.
A discontented Shivamogga City MLA K S Eshwarappa hit out at the state BJP leadership for not including him in the state cabinet headed by Chief Minister Basavaraj Bommai even after getting a clean chit in the suicide case of contractor Santosh.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm