ಬ್ರೇಕಿಂಗ್ ನ್ಯೂಸ್
17-09-22 08:00 pm HK News Desk ಕರ್ನಾಟಕ
ಶಿವಮೊಗ್ಗ, ಸೆ.17 : ಮದುವೆ ಗಂಡು ಆಗೋಕೆ ನಾನು ರೆಡಿ ಇದ್ದೇನೆ, ಮದ್ವೆ ಯಾವಾಗ ಮಾಡ್ತಾರೆ ಅನ್ನೋದನ್ನ ನೀವೇ ಅವರನ್ನು ಕೇಳಬೇಕು.. ಹೀಗೆಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ತನ್ನನ್ನು ಸಚಿವ ಸ್ಥಾನಕ್ಕೇರಿಸದ ಬಗ್ಗೆ ಅಸಮಾಧಾನ ಹೇಳಿಕೊಂಡಿದ್ದಾರೆ.
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ತನ್ನ ಹೆಸರು ಕೇಳಿಬಂದ ಬಳಿಕ ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರರು. ಪ್ರಕರಣದಲ್ಲಿ ನಿದೋರ್ಷಿಯೆಂದು ಬಂದಿದ್ದರೂ ಕೆ.ಎಸ್. ಈಶ್ವರಪ್ಪ ಮತ್ತೆ ಮಂತ್ರಿಗಿರಿಗಾಗಿ ಕಸರತ್ತು ನಡೆಸುತ್ತಿದ್ದಾರೆ.
![]()
ಈ ಕುರಿತು ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಈಶ್ವರಪ್ಪ, ಮದುವೆ ಗಂಡು ಆಗೋಕೆ ನಾನು ಸಿದ್ಧ, ಮದ್ವೆ ಯಾವಾಗ ಮಾಡ್ತಾರೆ ಅನ್ನೋದನ್ನ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರನ್ನು ನೀವೇ ಕೇಳ್ಬೇಕು ಎಂದರು.


ಆರೋಪ ಮುಕ್ತರಾದ ಬಳಿಕ ಮತ್ತೆ ಸಚಿವ ಸ್ಥಾನ ನೀಡುವುದಾಗಿ ಬಸವರಾಜ ಬೊಮ್ಮಾಯಿ, ನಳಿನ್ಕುಮಾರ್ ಕಟೀಲ್, ಯಡಿಯೂರಪ್ಪ ಅವರು ನನಗೆ ಭರವಸೆ ನೀಡಿದ್ದರು. ಆರೋಪದಿಂದ ಮುಕ್ತನಾಗಿದ್ದೇನೆ. ಹಾಗಾಗಿ ಯಾವಾಗ ಮಂತ್ರಿ ಮಾಡ್ತೀರಿ ಎಂದು ನೀವೆ ಅವರನ್ನೇ ಕೇಳಿ, ನನ್ನನ್ನು ಯಾಕೆ ಕೇಳ್ತೀರಾ? ಎಂದು ಸುದ್ದಿಗಾರಿಗೆ ಹೇಳಿದರು.
ಬೇರೆಯವರ ಪ್ರಕರಣಕ್ಕೂ ನನ್ನ ಪ್ರಕರಣಕ್ಕೂ ವ್ಯತ್ಯಾಸ ಇದೆ. ಬೇರೆಯವರೊಂದಿಗೆ ಹೋಲಿಕೆ ಮಾಡುವುದು ಸರಿಯಲ್ಲ. ನನಗೆ ಸಚಿವ ಸ್ಥಾನ ನೀಡಲಿಲ್ಲವೆಂದು ಅಸಮಾಧಾನ ಇದೆ, ಹಾಗಂತ ಪಕ್ಷ ಸಂಘಟನೆಗೆ ತೊಂದರೆ ನೀಡುವುದಿಲ್ಲ. ಸಂಘಟನೆ ವಿಷಯದಲ್ಲಿ ನಾನೊಬ್ಬನೇ ಎಲ್ಲವನ್ನೂ ಮಾಡಲೂ ಸಾಧ್ಯವಿಲ್ಲ ಎಂದು ಈಶ್ವರಪ್ಪ ಪ್ರತಿಕ್ರಿಯಿಸಿದರು.
A discontented Shivamogga City MLA K S Eshwarappa hit out at the state BJP leadership for not including him in the state cabinet headed by Chief Minister Basavaraj Bommai even after getting a clean chit in the suicide case of contractor Santosh.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm