ಬ್ರೇಕಿಂಗ್ ನ್ಯೂಸ್
18-09-22 12:10 pm HK News Desk ಕರ್ನಾಟಕ
ಮಂಡ್ಯ, ಸೆ.17 : ನವಜಾತ ಶಿಶುವೊಂದು ಪಾಳು ಬಾವಿಯಲ್ಲಿ ಪತ್ತೆಯಾಗಿದ್ದು 30 ಅಡಿ ಆಳದ ಬಾವಿಗೆ ಬಿದ್ದರೂ ಪವಾಡ ಸದೃಶ ಬದುಕುಳಿದ ಘಟನೆ ಪಾಂಡವಪುರ ತಾಲೂಕಿನ ಚಂದ್ರೆ ಗ್ರಾಮದಲ್ಲಿ ನಡೆದಿದೆ.
ರಸ್ತೆ ಬದಿಯ ಪಾಳುಬಾವಿಯಲ್ಲಿ ಅಳುತ್ತಿದ್ದ ಮಗುವಿನ ಶಬ್ದ ಕೇಳಿ ರೈತ ಮಹಿಳೆಯರು ಬಂದು ಇಣುಕಿದಾಗ ಬಾವಿಯಲ್ಲಿ ಮಗು ಕಂಡುಬಂದಿದೆ. ತಕ್ಷಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಿದ್ದು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮಗುವನ್ನು ಪಾಂಡವಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಬಳಿಕ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಸ ಕಡ್ಡಿಯೇ ತುಂಬಿದ್ದ ಪಾಳುಬಾವಿಯಲ್ಲಿ ಬಿದ್ದಿದ್ದರೂ ಪವಾಡ ಸದೃಶ ರೀತಿಯಲ್ಲಿ ಶಿಶು ಬದುಕುಳಿದಿದೆ. ಆಗ ತಾನೇ ಜನಿಸಿರುವ ಗಂಡು ಮಗು ಇದಾಗಿದ್ದು ಅದನ್ನು ಪಾಳು ಬಾವಿಗೆ ಎಸೆದವರು ಯಾರು ಎಂಬ ಬಗ್ಗೆ ತನಿಖೆ ಆರಂಭಗೊಂಡಿದೆ. ಶಿಶುವಿನ ಮುಖ ಮತ್ತು ದೇಹದ ಕೆಲವು ಭಾಗಗಳಲ್ಲಿ ಇರುವೆ ಕಚ್ಚಿರುವ ಗುರುತುಗಳಿವೆ. ಬಾವಿಯಲ್ಲಿ ಪ್ಲಾಸ್ಟಿಕ್, ಪೇಪರ್ ಇನ್ನಿತರ ಕಸಗಳನ್ನು ಎಸೆಯಲಾಗಿದ್ದು ಹೀಗಾಗಿ ಕೆಳಕ್ಕೆ ಬಿದ್ದ ಮಗುವಿಗೆ ಹೆಚ್ಚೇನು ಗಾಯಗಳಾಗದೆ ಬದುಕುಳಿದಿದೆ. ಬೆಳಗ್ಗಿನ ಹೊತ್ತಿಗೆ ಮಗುವನ್ನು ಬಾವಿಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕೃತ್ಯ ಎಸಗಿದವರ ಬಗ್ಗೆ ಹುಡುಕಾಟ ನಡೆದಿದೆ.
Newborn baby thrown into 30 feet well in Mandya, luckily survives.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm