ಬ್ರೇಕಿಂಗ್ ನ್ಯೂಸ್
18-09-22 05:49 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.18 : ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕೇಳಿಬರುತ್ತಿರುವ 40 ಪರ್ಸೆಂಟ್ ಕಮಿಷನ್ ಆರೋಪ, ಇದೀಗ ರಾಜ್ಯದ ಗಡಿ ದಾಟಿ ತೆಲಂಗಾಣಕ್ಕೂ ಕಾಲಿಟ್ಟಿದೆ. ತೆಲಂಗಾಣ ರಾಜಧಾನಿ ಹೈದರಾಬಾದ್ನಲ್ಲಿ ʼವೆಲ್ಕಂ ಟು 40 ಪರ್ಸೆಂಟ್ ಸಿಎಂʼ ಎಂಬ ಫ್ಲೆಕ್ಸ್ ಅಳವಡಿಸಲಾಗಿದ್ದು, ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತೀವ್ರ ಮುಜುಗರ ತಂದಿಟ್ಟಿದೆ.
ತೆಲಂಗಾಣ ರಾಜಧಾನಿ ಹೈದರಾಬಾದ್ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯುತ್ತಿದ್ದು, ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಲಿದ್ದಾರೆ. ಈ ನಡುವೆ, ಬಿಜೆಪಿಯನ್ನು ಅಣಕಿಸಲು ತೆಲಂಗಾಣದ ಆಡಳಿತಾರೂಢ ಟಿಆರ್ಎಸ್ ಪಕ್ಷದ ಕಾರ್ಯಕರ್ತರು ʼ40 ಪರ್ಸೆಂಟ್ ಸಿಎಂಗೆ ಸ್ವಾಗತʼ ಎಂದು ಫ್ಲೆಕ್ಸ್ ಅಳವಡಿಸಿ, ಹೊಸ ವಿವಾದ ಸೃಷ್ಟಿಸಿದೆ.
ಶನಿವಾರ ಹೈದರಾಬಾದ್ ವಿಮೋಚನಾ ದಿನಾಚರಣೆ ಪ್ತಯುಕ್ತ ಕೇಂದ್ರ ಗೃಹ ಸಚಿವ ಅಮಿತ್ ಶಾ, ಹೈದರಾಬಾದ್ ಪರೇಡ್ ಮೈದಾನದಲ್ಲಿ ಭಾಷಣ ಮಾಡಿದ್ದರು. ಅದಕ್ಕೂ ಮೊದಲೇ ಈ ಬೃಹತ್ ಫಲಕವನ್ನು ಅಲ್ಲಿ ಅಳವಡಿಸಿತ್ತು ಎನ್ನಲಾಗಿದೆ.
ಕರ್ನಾಟಕದ ಗೌರವ ಮಣ್ಣುಪಾಲು
ಹೈದರಾಬಾದ್ನಲ್ಲಿ ಅಳವಡಿಸಿರುವ ʼ40 ಪರ್ಸೆಂಟ್ ಸಿಎಂಗೆ ಸ್ವಾಗತʼ ಬೋರ್ಡ್, ಪ್ರತಿಪಕ್ಷ ಕಾಂಗ್ರೆಸ್ಗೆ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಹೊಸ ಅಸ್ತ್ರವನ್ನು ಒದಗಿಸಿದೆ. ಈ ಬಗ್ಗೆ ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದ್ದು ಬಿಜೆಪಿ ರಾಜ್ಯಕ್ಕಿದ್ದ ಗೌರವ ಮಣ್ಣು ಪಾಲು ಮಾಡಿದೆ. ಕರ್ನಾಟಕಕ್ಕೆ ಇದ್ದ ಪ್ರಗತಿಪರರ ನಾಡು ಎಂಬ ಹೆಗ್ಗಳಿಕೆ ಕಳೆದು ಭ್ರಷ್ಟಾಚಾರದ ರಾಜ್ಯ ಎಂಬ ಹಣೆಪಟ್ಟಿ ಬಂದಿದ್ದು ದುರದೃಷ್ಟಕರ. ಮುಖ್ಯಮಂತ್ರಿ ಈ ಅವಮಾನವನ್ನು ತಡೆದುಕೊಂಡಿರುವುದು ಆಶ್ಚರ್ಯ ಎಂದು ಕೆಣಕಿದೆ.
#40PercentSarkara ದ ಕುಖ್ಯಾತಿ ದೇಶದೆಲ್ಲೆಡೆ ಪಸರಿಸಿದೆ!
— Karnataka Congress (@INCKarnataka) September 18, 2022
ಬಿಜೆಪಿ ಸರ್ಕಾರದಿಂದ ಕರ್ನಾಟಕಕ್ಕೆ ಇದ್ದ ಪ್ರಜ್ಞಾವಂತರ ನಾಡು, ಪ್ರಗತಿಪರ ರಾಜ್ಯ ಎಂಬ ಹೆಗ್ಗಳಿಕೆ ಕಳೆದು ಭ್ರಷ್ಟಾಚಾರದ ರಾಜ್ಯ ಎಂಬ ಹಣೆಪಟ್ಟಿ ಬಂದಿದ್ದು ದುರದೃಷ್ಟಕರ.
ಭ್ರಷ್ಟಾಚಾರದ ಮಹಾಪೋಷಕರಾದ
ಸಿಎಂಗೆ ತೆಲಂಗಾಣದಲ್ಲಿನ ಈ ಬೋರ್ಡ್ಗಳನ್ನು ವಿರೋಧಿಸುವ ದಮ್ ಇಲ್ಲದಾಗಿದೆ. pic.twitter.com/mybrqUg4XQ
Karnataka Chief Minister Basavaraj Bommai is apparently being welcomed to the statewide celebration of Hyderabad Liberation Day with a tinge of mockery by the Telangana Rashtriya Samiti (TRS).A huge banner, which has been put up near the parade grounds in Secundarabad, carries the words, “Welcome to 40% CM”. Seen a little closer, the message reads, “Welcome to 40% ComMission”!
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm