ಬ್ರೇಕಿಂಗ್ ನ್ಯೂಸ್
20-09-22 05:25 pm HK News Desk ಕರ್ನಾಟಕ
ಶಿವಮೊಗ್ಗ, ಸೆ.20 : ಐಸಿಸ್ ಉಗ್ರರ ಲಿಂಕ್ ಹೊಂದಿರುವ ಆರೋಪದಲ್ಲಿ ಶಿವಮೊಗ್ಗ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ.
ಮಾಝ್ ಮುನೀರ್ ಅಹ್ಮದ್ (22), ಸಯ್ಯದ್ ಯಾಸೀನ್ (21) ಮತ್ತು ಮಹಮ್ಮದ್ ಶಾರೀಕ್ (23) ಬಂಧಿತರು. ಈ ಪೈಕಿ ಮಾಝ್ ಮತ್ತು ಶಾರೀಕ್ ಮಂಗಳೂರಿನಲ್ಲಿ ಎರಡು ವರ್ಷಗಳ ಹಿಂದೆ ಐಸಿಸ್ ಪರವಾಗಿ ಗೋಡೆ ಬರಹ ಬರೆದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದರು. ಆನಂತರ, ಎನ್ಐಎ ಅಧಿಕಾರಿಗಳು ಬಂದು ಆರೋಪಿಗಳನ್ನು ತನಿಖೆಗೆ ಒಳಪಡಿಸಿದ್ದರು. ವರ್ಷದ ನಂತರ ಜಾಮೀನು ಪಡೆದು ಮಂಗಳೂರು ಜೈಲಿನಿಂದ ಬಿಡುಗಡೆಯಾಗಿದ್ದರು.
ಮಾಝ್ ಮುನೀರ್ ಅಂದು ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದು ಮಂಗಳೂರಿನಲ್ಲಿ ನೆಲೆಸಿದ್ದ. ಶಾರೀಕ್ ಮತ್ತು ಮಾಝ್ ಒಂದೇ ಕೊಠಡಿಯಲ್ಲಿ ವಾಸವಿದ್ದರು. ಇವರು ವಿದೇಶದಲ್ಲಿರುವ ವ್ಯಕ್ತಿಯ ಸೂಚನೆಯಂತೆ ಗೋಡೆ ಬರಹ ಬರೆದಿದ್ದರು ಎನ್ನೋದು ತನಿಖೆಯಲ್ಲಿ ಬಯಲಾಗಿತ್ತು.
ಇದೀಗ ಭಯೋತ್ಪಾದಕ ಸಂಘಟನೆಯ ಜೊತೆ ಸಂಪರ್ಕ ಹೊಂದಿದ್ದಾರೆಂದು ಶಿವಮೊಗ್ಗ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಮೂವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಸೆ.29ರ ವರೆಗೆ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.
ಗೋಡೆಬರಹ ಆರೋಪಿಗಳಿಗೆ ‘ಬೇಡಿ’ಯಿಂದ ಬಿಡುಗಡೆ ; ತಾಲಿಬಾನ್ ಕಾನೂನು ಬರಬೇಕೆಂದು ಬರೆದಿದ್ದಂತೆ ಬರಹ !!
Three terrorists allegedly linked to ISIS were arrested by the police in Karnataka's Shivamogga, on Tuesday. More details are awaited. "Three people with ISIS links have been identified by Shivamogga Police. Out of them, two people have been arrested and a search is on for the third suspect," Karnataka Home Minister Araga Jnanendra said, news agency ANI quoted. Shortly later, the third alleged terrorist was nabbed by Mangaluru Police.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 10:54 am
HK News Desk
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
ಅಮೆರಿಕನ್ ಕಂಪನಿಗಳನ್ನು ಬಹಿಷ್ಕರಿಸಲು ರಾಮದೇವ್ ಕರೆ...
01-09-25 01:06 pm
04-09-25 07:57 pm
Mangalore Correspondent
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
Kmc Attavar, Mangalore News: 43 ವರ್ಷದ ಮಹಿಳೆಗೆ...
03-09-25 10:52 pm
Sullia, Sampaje Accident: ಸಂಪಾಜೆ ಬಳಿ ಭೀಕರ ಅಪಘ...
03-09-25 08:09 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm