ಬ್ರೇಕಿಂಗ್ ನ್ಯೂಸ್
20-09-22 05:25 pm HK News Desk ಕರ್ನಾಟಕ
ಶಿವಮೊಗ್ಗ, ಸೆ.20 : ಐಸಿಸ್ ಉಗ್ರರ ಲಿಂಕ್ ಹೊಂದಿರುವ ಆರೋಪದಲ್ಲಿ ಶಿವಮೊಗ್ಗ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ.
ಮಾಝ್ ಮುನೀರ್ ಅಹ್ಮದ್ (22), ಸಯ್ಯದ್ ಯಾಸೀನ್ (21) ಮತ್ತು ಮಹಮ್ಮದ್ ಶಾರೀಕ್ (23) ಬಂಧಿತರು. ಈ ಪೈಕಿ ಮಾಝ್ ಮತ್ತು ಶಾರೀಕ್ ಮಂಗಳೂರಿನಲ್ಲಿ ಎರಡು ವರ್ಷಗಳ ಹಿಂದೆ ಐಸಿಸ್ ಪರವಾಗಿ ಗೋಡೆ ಬರಹ ಬರೆದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದರು. ಆನಂತರ, ಎನ್ಐಎ ಅಧಿಕಾರಿಗಳು ಬಂದು ಆರೋಪಿಗಳನ್ನು ತನಿಖೆಗೆ ಒಳಪಡಿಸಿದ್ದರು. ವರ್ಷದ ನಂತರ ಜಾಮೀನು ಪಡೆದು ಮಂಗಳೂರು ಜೈಲಿನಿಂದ ಬಿಡುಗಡೆಯಾಗಿದ್ದರು.
ಮಾಝ್ ಮುನೀರ್ ಅಂದು ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದು ಮಂಗಳೂರಿನಲ್ಲಿ ನೆಲೆಸಿದ್ದ. ಶಾರೀಕ್ ಮತ್ತು ಮಾಝ್ ಒಂದೇ ಕೊಠಡಿಯಲ್ಲಿ ವಾಸವಿದ್ದರು. ಇವರು ವಿದೇಶದಲ್ಲಿರುವ ವ್ಯಕ್ತಿಯ ಸೂಚನೆಯಂತೆ ಗೋಡೆ ಬರಹ ಬರೆದಿದ್ದರು ಎನ್ನೋದು ತನಿಖೆಯಲ್ಲಿ ಬಯಲಾಗಿತ್ತು.
ಇದೀಗ ಭಯೋತ್ಪಾದಕ ಸಂಘಟನೆಯ ಜೊತೆ ಸಂಪರ್ಕ ಹೊಂದಿದ್ದಾರೆಂದು ಶಿವಮೊಗ್ಗ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಮೂವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಸೆ.29ರ ವರೆಗೆ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.
ಗೋಡೆಬರಹ ಆರೋಪಿಗಳಿಗೆ ‘ಬೇಡಿ’ಯಿಂದ ಬಿಡುಗಡೆ ; ತಾಲಿಬಾನ್ ಕಾನೂನು ಬರಬೇಕೆಂದು ಬರೆದಿದ್ದಂತೆ ಬರಹ !!
Three terrorists allegedly linked to ISIS were arrested by the police in Karnataka's Shivamogga, on Tuesday. More details are awaited. "Three people with ISIS links have been identified by Shivamogga Police. Out of them, two people have been arrested and a search is on for the third suspect," Karnataka Home Minister Araga Jnanendra said, news agency ANI quoted. Shortly later, the third alleged terrorist was nabbed by Mangaluru Police.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm