ಬ್ರೇಕಿಂಗ್ ನ್ಯೂಸ್
22-09-22 10:50 am Bangalore Correspondent ಕರ್ನಾಟಕ
ಬೆಂಗಳೂರು, ಸೆ.22 : ಬೆಂಗಳೂರು, ಮಂಗಳೂರು ಸೇರಿ ರಾಜ್ಯದ ವಿವಿಧ ಕಡೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ನಾಲ್ಕು ಕಡೆ ದಾಳಿ ನಡೆದಿದ್ದು ಪಿಎಫ್ಐ ಮುಖಂಡರ ನಿವಾಸಗಳಲ್ಲಿ ಅಧಿಕಾರಿಗಳು ಶೋಧ ನಡೆಸಿದ್ದಾರೆ.
ಪಾದರಾಯನಪುರ, ರಿಚ್ಮಂಡ್ ಟೌನ್, ಟ್ಯಾನರಿ ರೋಡ್ ಸೇರಿದಂತೆ 4 ಕಡೆಗಳಲ್ಲಿ ದಾಳಿ ನಡೆಸಲಾಗಿದೆ. ಪಾದರಾಯನಪುರದಲ್ಲಿ ಪಿಎಫ್ಐ ಲೀಡರ್ ಅಫ್ಸರ್ ಪಾಷಾ ಮನೆ, ಟ್ಯಾನರಿ ರಸ್ತೆಯಲ್ಲಿ ನಾಸಿರ್ ಪಾಷಾ ಮನೆ ಮೇಲೆ ರೇಡ್ ಆಗಿದೆ. ರಿಚ್ಮಂಡ್ ಟೌನಲ್ಲಿ ಮೊಹಮ್ಮದ್ ಸಾಕಿದ್ ಫ್ಲ್ಯಾಟ್ ಮೇಲೂ NIA ದಾಳಿಯಾಗಿದೆ. ಮೊಹಮ್ಮದ್ ಸಾಕಿಬ್, ಪಿಎಫ್ಐ ರಾಷ್ಟ್ರೀಯ ಕಾರ್ಯದರ್ಶಿಯಾಗಿದ್ದು ಅಪಾರ್ಟ್ಮೆಂಟ್ ಮನೆಗೆ ಬಿಗಿ ಭದ್ರತೆ ನಿಯೋಜಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಕೇರಳ, ತಮಿಳುನಾಡಿನಲ್ಲೂ ದಾಳಿ

ಇದಲ್ಲದೆ, ಏಕಕಾಲದಲ್ಲಿ ದೇಶಾದ್ಯಂತ 10 ರಾಜ್ಯಗಳಲ್ಲಿ NIA ಹಾಗೂ ಇಡಿ ಏಕಕಾಲದಲ್ಲಿ ದಾಳಿ ನಡೆಸಿದ್ದು 100ಕ್ಕೂ ಹೆಚ್ಚು ಪಿಎಫ್ಐ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ ಎನ್ನುವ ಮಾಹಿತಿಗಳಿವೆ. NIA, ಇಡಿ ಹಾಗೂ ಸ್ಥಳೀಯ ಪೊಲೀಸರು ಕೇರಳ, ತಮಿಳುನಾಡಿನ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಆಂಧ್ರ ಪ್ರದೇಶ, ತೆಲಂಗಾಣ, ಉತ್ತರ ಪ್ರದೇಶದಲ್ಲೂ ದಾಳಿಯಾಗಿದೆ. ಒಟ್ಟು 200ಕ್ಕೂ ಹೆಚ್ಚು ಎನ್ಐಎ ಅಧಿಕಾರಿಗಳು ಶೋಧ ಕಾರ್ಯದಲ್ಲಿ ತೊಡಗಿದ್ದಾರೆ.
ಕೊಪ್ಪಳದಲ್ಲೂ ಎನ್ಐಎ ದಾಳಿ

ಕೊಪ್ಪಳ ಪಿಎಫ್ಐ ಜಿಲ್ಲಾಧ್ಯಕ್ಷ ಅಬ್ದುಲ್ ಫಯಾಜ್ ಅವರ ಗಂಗಾವತಿ ನಗರದ ಮನೆಗೆ ದಾಳಿ ನಡೆಸಿರುವ ಅಧಿಕಾರಿಗಳ ತಂಡ, ಫಯಾಜ್ ಅವರನ್ನು ವಶಕ್ಕೆ ಪಡೆದಿದೆ. ಅವರನ್ನು ವಶಕ್ಕೆ ಪಡೆದು ಬೆಂಗಳೂರಿಗೆ ಕರೆತರುತ್ತಿದ್ದಾರೆ.
The National Investigation Agency (NIA) and the Enforcement Directorate (ED) Thursday conducted searches across 10 states in connection with anti-terror activities. Sources told the agencies were acting on a suspicion that the people being probed were allegedly involved in organising terror camps and encouraging youth to join terror activities. As part of the searches, as many as 100 people linked to the Popular Front of India (PFI) were arrested.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm