ಬ್ರೇಕಿಂಗ್ ನ್ಯೂಸ್
22-09-22 10:50 am Bangalore Correspondent ಕರ್ನಾಟಕ
ಬೆಂಗಳೂರು, ಸೆ.22 : ಬೆಂಗಳೂರು, ಮಂಗಳೂರು ಸೇರಿ ರಾಜ್ಯದ ವಿವಿಧ ಕಡೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ನಾಲ್ಕು ಕಡೆ ದಾಳಿ ನಡೆದಿದ್ದು ಪಿಎಫ್ಐ ಮುಖಂಡರ ನಿವಾಸಗಳಲ್ಲಿ ಅಧಿಕಾರಿಗಳು ಶೋಧ ನಡೆಸಿದ್ದಾರೆ.
ಪಾದರಾಯನಪುರ, ರಿಚ್ಮಂಡ್ ಟೌನ್, ಟ್ಯಾನರಿ ರೋಡ್ ಸೇರಿದಂತೆ 4 ಕಡೆಗಳಲ್ಲಿ ದಾಳಿ ನಡೆಸಲಾಗಿದೆ. ಪಾದರಾಯನಪುರದಲ್ಲಿ ಪಿಎಫ್ಐ ಲೀಡರ್ ಅಫ್ಸರ್ ಪಾಷಾ ಮನೆ, ಟ್ಯಾನರಿ ರಸ್ತೆಯಲ್ಲಿ ನಾಸಿರ್ ಪಾಷಾ ಮನೆ ಮೇಲೆ ರೇಡ್ ಆಗಿದೆ. ರಿಚ್ಮಂಡ್ ಟೌನಲ್ಲಿ ಮೊಹಮ್ಮದ್ ಸಾಕಿದ್ ಫ್ಲ್ಯಾಟ್ ಮೇಲೂ NIA ದಾಳಿಯಾಗಿದೆ. ಮೊಹಮ್ಮದ್ ಸಾಕಿಬ್, ಪಿಎಫ್ಐ ರಾಷ್ಟ್ರೀಯ ಕಾರ್ಯದರ್ಶಿಯಾಗಿದ್ದು ಅಪಾರ್ಟ್ಮೆಂಟ್ ಮನೆಗೆ ಬಿಗಿ ಭದ್ರತೆ ನಿಯೋಜಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಕೇರಳ, ತಮಿಳುನಾಡಿನಲ್ಲೂ ದಾಳಿ

ಇದಲ್ಲದೆ, ಏಕಕಾಲದಲ್ಲಿ ದೇಶಾದ್ಯಂತ 10 ರಾಜ್ಯಗಳಲ್ಲಿ NIA ಹಾಗೂ ಇಡಿ ಏಕಕಾಲದಲ್ಲಿ ದಾಳಿ ನಡೆಸಿದ್ದು 100ಕ್ಕೂ ಹೆಚ್ಚು ಪಿಎಫ್ಐ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ ಎನ್ನುವ ಮಾಹಿತಿಗಳಿವೆ. NIA, ಇಡಿ ಹಾಗೂ ಸ್ಥಳೀಯ ಪೊಲೀಸರು ಕೇರಳ, ತಮಿಳುನಾಡಿನ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಆಂಧ್ರ ಪ್ರದೇಶ, ತೆಲಂಗಾಣ, ಉತ್ತರ ಪ್ರದೇಶದಲ್ಲೂ ದಾಳಿಯಾಗಿದೆ. ಒಟ್ಟು 200ಕ್ಕೂ ಹೆಚ್ಚು ಎನ್ಐಎ ಅಧಿಕಾರಿಗಳು ಶೋಧ ಕಾರ್ಯದಲ್ಲಿ ತೊಡಗಿದ್ದಾರೆ.
ಕೊಪ್ಪಳದಲ್ಲೂ ಎನ್ಐಎ ದಾಳಿ

ಕೊಪ್ಪಳ ಪಿಎಫ್ಐ ಜಿಲ್ಲಾಧ್ಯಕ್ಷ ಅಬ್ದುಲ್ ಫಯಾಜ್ ಅವರ ಗಂಗಾವತಿ ನಗರದ ಮನೆಗೆ ದಾಳಿ ನಡೆಸಿರುವ ಅಧಿಕಾರಿಗಳ ತಂಡ, ಫಯಾಜ್ ಅವರನ್ನು ವಶಕ್ಕೆ ಪಡೆದಿದೆ. ಅವರನ್ನು ವಶಕ್ಕೆ ಪಡೆದು ಬೆಂಗಳೂರಿಗೆ ಕರೆತರುತ್ತಿದ್ದಾರೆ.
The National Investigation Agency (NIA) and the Enforcement Directorate (ED) Thursday conducted searches across 10 states in connection with anti-terror activities. Sources told the agencies were acting on a suspicion that the people being probed were allegedly involved in organising terror camps and encouraging youth to join terror activities. As part of the searches, as many as 100 people linked to the Popular Front of India (PFI) were arrested.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm