ಬ್ರೇಕಿಂಗ್ ನ್ಯೂಸ್
22-09-22 10:50 am Bangalore Correspondent ಕರ್ನಾಟಕ
ಬೆಂಗಳೂರು, ಸೆ.22 : ಬೆಂಗಳೂರು, ಮಂಗಳೂರು ಸೇರಿ ರಾಜ್ಯದ ವಿವಿಧ ಕಡೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ನಾಲ್ಕು ಕಡೆ ದಾಳಿ ನಡೆದಿದ್ದು ಪಿಎಫ್ಐ ಮುಖಂಡರ ನಿವಾಸಗಳಲ್ಲಿ ಅಧಿಕಾರಿಗಳು ಶೋಧ ನಡೆಸಿದ್ದಾರೆ.
ಪಾದರಾಯನಪುರ, ರಿಚ್ಮಂಡ್ ಟೌನ್, ಟ್ಯಾನರಿ ರೋಡ್ ಸೇರಿದಂತೆ 4 ಕಡೆಗಳಲ್ಲಿ ದಾಳಿ ನಡೆಸಲಾಗಿದೆ. ಪಾದರಾಯನಪುರದಲ್ಲಿ ಪಿಎಫ್ಐ ಲೀಡರ್ ಅಫ್ಸರ್ ಪಾಷಾ ಮನೆ, ಟ್ಯಾನರಿ ರಸ್ತೆಯಲ್ಲಿ ನಾಸಿರ್ ಪಾಷಾ ಮನೆ ಮೇಲೆ ರೇಡ್ ಆಗಿದೆ. ರಿಚ್ಮಂಡ್ ಟೌನಲ್ಲಿ ಮೊಹಮ್ಮದ್ ಸಾಕಿದ್ ಫ್ಲ್ಯಾಟ್ ಮೇಲೂ NIA ದಾಳಿಯಾಗಿದೆ. ಮೊಹಮ್ಮದ್ ಸಾಕಿಬ್, ಪಿಎಫ್ಐ ರಾಷ್ಟ್ರೀಯ ಕಾರ್ಯದರ್ಶಿಯಾಗಿದ್ದು ಅಪಾರ್ಟ್ಮೆಂಟ್ ಮನೆಗೆ ಬಿಗಿ ಭದ್ರತೆ ನಿಯೋಜಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಕೇರಳ, ತಮಿಳುನಾಡಿನಲ್ಲೂ ದಾಳಿ
ಇದಲ್ಲದೆ, ಏಕಕಾಲದಲ್ಲಿ ದೇಶಾದ್ಯಂತ 10 ರಾಜ್ಯಗಳಲ್ಲಿ NIA ಹಾಗೂ ಇಡಿ ಏಕಕಾಲದಲ್ಲಿ ದಾಳಿ ನಡೆಸಿದ್ದು 100ಕ್ಕೂ ಹೆಚ್ಚು ಪಿಎಫ್ಐ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ ಎನ್ನುವ ಮಾಹಿತಿಗಳಿವೆ. NIA, ಇಡಿ ಹಾಗೂ ಸ್ಥಳೀಯ ಪೊಲೀಸರು ಕೇರಳ, ತಮಿಳುನಾಡಿನ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಆಂಧ್ರ ಪ್ರದೇಶ, ತೆಲಂಗಾಣ, ಉತ್ತರ ಪ್ರದೇಶದಲ್ಲೂ ದಾಳಿಯಾಗಿದೆ. ಒಟ್ಟು 200ಕ್ಕೂ ಹೆಚ್ಚು ಎನ್ಐಎ ಅಧಿಕಾರಿಗಳು ಶೋಧ ಕಾರ್ಯದಲ್ಲಿ ತೊಡಗಿದ್ದಾರೆ.
ಕೊಪ್ಪಳದಲ್ಲೂ ಎನ್ಐಎ ದಾಳಿ
ಕೊಪ್ಪಳ ಪಿಎಫ್ಐ ಜಿಲ್ಲಾಧ್ಯಕ್ಷ ಅಬ್ದುಲ್ ಫಯಾಜ್ ಅವರ ಗಂಗಾವತಿ ನಗರದ ಮನೆಗೆ ದಾಳಿ ನಡೆಸಿರುವ ಅಧಿಕಾರಿಗಳ ತಂಡ, ಫಯಾಜ್ ಅವರನ್ನು ವಶಕ್ಕೆ ಪಡೆದಿದೆ. ಅವರನ್ನು ವಶಕ್ಕೆ ಪಡೆದು ಬೆಂಗಳೂರಿಗೆ ಕರೆತರುತ್ತಿದ್ದಾರೆ.
The National Investigation Agency (NIA) and the Enforcement Directorate (ED) Thursday conducted searches across 10 states in connection with anti-terror activities. Sources told the agencies were acting on a suspicion that the people being probed were allegedly involved in organising terror camps and encouraging youth to join terror activities. As part of the searches, as many as 100 people linked to the Popular Front of India (PFI) were arrested.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm