ಬ್ರೇಕಿಂಗ್ ನ್ಯೂಸ್
24-09-22 03:12 pm HK News Desk ಕರ್ನಾಟಕ
ಚಿತ್ರದುರ್ಗ, ಸೆ 24: ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸದ್ದು ಮಾಡುತ್ತಿರುವ ಪೇಸಿಎಂ ಎಂಬ ಕಾಂಗ್ರೆಸ್ ಅಭಿಯಾನವನ್ನು ಕಟುವಾಗಿ ಟೀಕಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ. ನೇರವಾಗಿ ಮಾತನಾಡುವ, ಎದುರಿಸುವ ಅಥವಾ ದಾಖಲೆ ನೀಡುವ ಬದಲು ವಾಮ ಮಾರ್ಗ ಅನುಸರಿಸುತ್ತಿದೆ ಎಂದು ಕಿಡಿ ಕಾರಿದ್ದಾರೆ.
ಶನಿವಾರ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಸಿರಿಗೆರೆ ತರಳಬಾಳು ಮಠದದಲ್ಲಿ ನಡೆಯುತ್ತಿರುವ ಲಿಂಗೈಕ್ಯ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿಯ 30ನೇ ಶ್ರದ್ಧಾಂಜಲಿ ಕಾರ್ಯಕ್ರಮ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕಾಂಗ್ರೆಸ್ನವರದ್ದು ಡರ್ಟಿ ಪಲಿಟಿಕ್ಸ್, ನೈತಿಕತೆ ಇಲ್ಲದ ರಾಜಕೀಯ ಅವರದು. ಹೆಸರು ಕೆಡಿಸುತ್ತಿದ್ದು, ಹತಾಶೆಯಾಗಿದ್ದಾರೆ," ಎಂದು ಹೇಳಿದರು.

![]()
ಕಾಂಗ್ರೆಸ್ ಪಕ್ಷದವರಿಗೆ ಜನಪರ ಕಾಳಜಿ ಇಲ್ಲ. ಭ್ರಷ್ಟಾಚಾರದ ಬಗ್ಗೆ ದಾಖಲಾತಿ ಸಮೇತ ಆರೋಪ ಮಾಡಲಿ. ಕಾನೂನು ರೀತಿಯಲ್ಲಿ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದ ಅವರು ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೇವೆ ಎಂಬ ಭ್ರಮೆಯಲ್ಲಿ, ಯಾವುದೇ ವಿಚಾರವನ್ನು ಸರಿಯಾಗಿ ತಿಳಿದುಕೊಳ್ಳುವ ವ್ಯವಧಾನ ಅವರಲ್ಲಿ ಉಳಿದಿಲ್ಲ. ಪೂರ್ವ ತಯಾರಿ ಮಾಡಿಕೊಳ್ಳದೇ ಸದನಕ್ಕೆ ಬರುತ್ತಿದ್ದಾರೆ. ಅವರಲ್ಲಿ ಜನಪರ ಕಾಳಜಿ ಕಾಣುತ್ತಿಲ್ಲ, ಕೆಟ್ಟ ರಾಜಕೀಯ ಮಾಡಿಕೊಂಡು ಅಧಿಕಾರಕ್ಕೆ ಬರುವ ಭ್ರಮೆಯಲ್ಲಿದ್ದಾರೆ. ಆದರೆ ಅದು ಸಾಧ್ಯವಿಲ್ಲ ಎಂದು ಹೇಳಿದರು.
Congress paycm campaign CM Bommai slams leaders of Congress says they are into dirty politics in Chitradurga.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm