ಬ್ರೇಕಿಂಗ್ ನ್ಯೂಸ್
24-09-22 03:12 pm HK News Desk ಕರ್ನಾಟಕ
ಚಿತ್ರದುರ್ಗ, ಸೆ 24: ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸದ್ದು ಮಾಡುತ್ತಿರುವ ಪೇಸಿಎಂ ಎಂಬ ಕಾಂಗ್ರೆಸ್ ಅಭಿಯಾನವನ್ನು ಕಟುವಾಗಿ ಟೀಕಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ. ನೇರವಾಗಿ ಮಾತನಾಡುವ, ಎದುರಿಸುವ ಅಥವಾ ದಾಖಲೆ ನೀಡುವ ಬದಲು ವಾಮ ಮಾರ್ಗ ಅನುಸರಿಸುತ್ತಿದೆ ಎಂದು ಕಿಡಿ ಕಾರಿದ್ದಾರೆ.
ಶನಿವಾರ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಸಿರಿಗೆರೆ ತರಳಬಾಳು ಮಠದದಲ್ಲಿ ನಡೆಯುತ್ತಿರುವ ಲಿಂಗೈಕ್ಯ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿಯ 30ನೇ ಶ್ರದ್ಧಾಂಜಲಿ ಕಾರ್ಯಕ್ರಮ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕಾಂಗ್ರೆಸ್ನವರದ್ದು ಡರ್ಟಿ ಪಲಿಟಿಕ್ಸ್, ನೈತಿಕತೆ ಇಲ್ಲದ ರಾಜಕೀಯ ಅವರದು. ಹೆಸರು ಕೆಡಿಸುತ್ತಿದ್ದು, ಹತಾಶೆಯಾಗಿದ್ದಾರೆ," ಎಂದು ಹೇಳಿದರು.

![]()
ಕಾಂಗ್ರೆಸ್ ಪಕ್ಷದವರಿಗೆ ಜನಪರ ಕಾಳಜಿ ಇಲ್ಲ. ಭ್ರಷ್ಟಾಚಾರದ ಬಗ್ಗೆ ದಾಖಲಾತಿ ಸಮೇತ ಆರೋಪ ಮಾಡಲಿ. ಕಾನೂನು ರೀತಿಯಲ್ಲಿ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದ ಅವರು ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೇವೆ ಎಂಬ ಭ್ರಮೆಯಲ್ಲಿ, ಯಾವುದೇ ವಿಚಾರವನ್ನು ಸರಿಯಾಗಿ ತಿಳಿದುಕೊಳ್ಳುವ ವ್ಯವಧಾನ ಅವರಲ್ಲಿ ಉಳಿದಿಲ್ಲ. ಪೂರ್ವ ತಯಾರಿ ಮಾಡಿಕೊಳ್ಳದೇ ಸದನಕ್ಕೆ ಬರುತ್ತಿದ್ದಾರೆ. ಅವರಲ್ಲಿ ಜನಪರ ಕಾಳಜಿ ಕಾಣುತ್ತಿಲ್ಲ, ಕೆಟ್ಟ ರಾಜಕೀಯ ಮಾಡಿಕೊಂಡು ಅಧಿಕಾರಕ್ಕೆ ಬರುವ ಭ್ರಮೆಯಲ್ಲಿದ್ದಾರೆ. ಆದರೆ ಅದು ಸಾಧ್ಯವಿಲ್ಲ ಎಂದು ಹೇಳಿದರು.
Congress paycm campaign CM Bommai slams leaders of Congress says they are into dirty politics in Chitradurga.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 11:48 am
HK News Staffer
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm