ಬ್ರೇಕಿಂಗ್ ನ್ಯೂಸ್
24-09-22 03:12 pm HK News Desk ಕರ್ನಾಟಕ
ಚಿತ್ರದುರ್ಗ, ಸೆ 24: ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸದ್ದು ಮಾಡುತ್ತಿರುವ ಪೇಸಿಎಂ ಎಂಬ ಕಾಂಗ್ರೆಸ್ ಅಭಿಯಾನವನ್ನು ಕಟುವಾಗಿ ಟೀಕಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ. ನೇರವಾಗಿ ಮಾತನಾಡುವ, ಎದುರಿಸುವ ಅಥವಾ ದಾಖಲೆ ನೀಡುವ ಬದಲು ವಾಮ ಮಾರ್ಗ ಅನುಸರಿಸುತ್ತಿದೆ ಎಂದು ಕಿಡಿ ಕಾರಿದ್ದಾರೆ.
ಶನಿವಾರ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಸಿರಿಗೆರೆ ತರಳಬಾಳು ಮಠದದಲ್ಲಿ ನಡೆಯುತ್ತಿರುವ ಲಿಂಗೈಕ್ಯ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿಯ 30ನೇ ಶ್ರದ್ಧಾಂಜಲಿ ಕಾರ್ಯಕ್ರಮ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕಾಂಗ್ರೆಸ್ನವರದ್ದು ಡರ್ಟಿ ಪಲಿಟಿಕ್ಸ್, ನೈತಿಕತೆ ಇಲ್ಲದ ರಾಜಕೀಯ ಅವರದು. ಹೆಸರು ಕೆಡಿಸುತ್ತಿದ್ದು, ಹತಾಶೆಯಾಗಿದ್ದಾರೆ," ಎಂದು ಹೇಳಿದರು.

![]()
ಕಾಂಗ್ರೆಸ್ ಪಕ್ಷದವರಿಗೆ ಜನಪರ ಕಾಳಜಿ ಇಲ್ಲ. ಭ್ರಷ್ಟಾಚಾರದ ಬಗ್ಗೆ ದಾಖಲಾತಿ ಸಮೇತ ಆರೋಪ ಮಾಡಲಿ. ಕಾನೂನು ರೀತಿಯಲ್ಲಿ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದ ಅವರು ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೇವೆ ಎಂಬ ಭ್ರಮೆಯಲ್ಲಿ, ಯಾವುದೇ ವಿಚಾರವನ್ನು ಸರಿಯಾಗಿ ತಿಳಿದುಕೊಳ್ಳುವ ವ್ಯವಧಾನ ಅವರಲ್ಲಿ ಉಳಿದಿಲ್ಲ. ಪೂರ್ವ ತಯಾರಿ ಮಾಡಿಕೊಳ್ಳದೇ ಸದನಕ್ಕೆ ಬರುತ್ತಿದ್ದಾರೆ. ಅವರಲ್ಲಿ ಜನಪರ ಕಾಳಜಿ ಕಾಣುತ್ತಿಲ್ಲ, ಕೆಟ್ಟ ರಾಜಕೀಯ ಮಾಡಿಕೊಂಡು ಅಧಿಕಾರಕ್ಕೆ ಬರುವ ಭ್ರಮೆಯಲ್ಲಿದ್ದಾರೆ. ಆದರೆ ಅದು ಸಾಧ್ಯವಿಲ್ಲ ಎಂದು ಹೇಳಿದರು.
Congress paycm campaign CM Bommai slams leaders of Congress says they are into dirty politics in Chitradurga.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm