ಬ್ರೇಕಿಂಗ್ ನ್ಯೂಸ್
24-09-22 03:12 pm HK News Desk ಕರ್ನಾಟಕ
ಚಿತ್ರದುರ್ಗ, ಸೆ 24: ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸದ್ದು ಮಾಡುತ್ತಿರುವ ಪೇಸಿಎಂ ಎಂಬ ಕಾಂಗ್ರೆಸ್ ಅಭಿಯಾನವನ್ನು ಕಟುವಾಗಿ ಟೀಕಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ. ನೇರವಾಗಿ ಮಾತನಾಡುವ, ಎದುರಿಸುವ ಅಥವಾ ದಾಖಲೆ ನೀಡುವ ಬದಲು ವಾಮ ಮಾರ್ಗ ಅನುಸರಿಸುತ್ತಿದೆ ಎಂದು ಕಿಡಿ ಕಾರಿದ್ದಾರೆ.
ಶನಿವಾರ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಸಿರಿಗೆರೆ ತರಳಬಾಳು ಮಠದದಲ್ಲಿ ನಡೆಯುತ್ತಿರುವ ಲಿಂಗೈಕ್ಯ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿಯ 30ನೇ ಶ್ರದ್ಧಾಂಜಲಿ ಕಾರ್ಯಕ್ರಮ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕಾಂಗ್ರೆಸ್ನವರದ್ದು ಡರ್ಟಿ ಪಲಿಟಿಕ್ಸ್, ನೈತಿಕತೆ ಇಲ್ಲದ ರಾಜಕೀಯ ಅವರದು. ಹೆಸರು ಕೆಡಿಸುತ್ತಿದ್ದು, ಹತಾಶೆಯಾಗಿದ್ದಾರೆ," ಎಂದು ಹೇಳಿದರು.

![]()
ಕಾಂಗ್ರೆಸ್ ಪಕ್ಷದವರಿಗೆ ಜನಪರ ಕಾಳಜಿ ಇಲ್ಲ. ಭ್ರಷ್ಟಾಚಾರದ ಬಗ್ಗೆ ದಾಖಲಾತಿ ಸಮೇತ ಆರೋಪ ಮಾಡಲಿ. ಕಾನೂನು ರೀತಿಯಲ್ಲಿ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದ ಅವರು ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೇವೆ ಎಂಬ ಭ್ರಮೆಯಲ್ಲಿ, ಯಾವುದೇ ವಿಚಾರವನ್ನು ಸರಿಯಾಗಿ ತಿಳಿದುಕೊಳ್ಳುವ ವ್ಯವಧಾನ ಅವರಲ್ಲಿ ಉಳಿದಿಲ್ಲ. ಪೂರ್ವ ತಯಾರಿ ಮಾಡಿಕೊಳ್ಳದೇ ಸದನಕ್ಕೆ ಬರುತ್ತಿದ್ದಾರೆ. ಅವರಲ್ಲಿ ಜನಪರ ಕಾಳಜಿ ಕಾಣುತ್ತಿಲ್ಲ, ಕೆಟ್ಟ ರಾಜಕೀಯ ಮಾಡಿಕೊಂಡು ಅಧಿಕಾರಕ್ಕೆ ಬರುವ ಭ್ರಮೆಯಲ್ಲಿದ್ದಾರೆ. ಆದರೆ ಅದು ಸಾಧ್ಯವಿಲ್ಲ ಎಂದು ಹೇಳಿದರು.
Congress paycm campaign CM Bommai slams leaders of Congress says they are into dirty politics in Chitradurga.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm