ಬ್ರೇಕಿಂಗ್ ನ್ಯೂಸ್
27-09-22 02:30 pm HK News Desk ಕರ್ನಾಟಕ
ವಿಜಯಪುರ, ಸೆ.27 : ಪಿಎಫ್ಐ, ಎಸ್ಡಿಪಿಐ ಇಷ್ಟೆಲ್ಲ ಬೆಳೆಯಲು ಕಾರಣವೇ ಸಿದ್ದರಾಮಯ್ಯ. ಸಿದ್ದರಾಮಯ್ಯ ಅವರಿಂದಲೇ ಪರಿಸ್ಥಿತಿ ಗಂಭೀರವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್ ಕಟೀಲ್ ಆರೋಪ ಮಾಡಿದ್ದಾರೆ.
ವಿಜಯಪುರ ಪ್ರವಾಸದಲ್ಲಿರುವ ಕಟೀಲ್, ಇಡೀ ರಾಜ್ಯದಲ್ಲಿ PFI, SDPI ಬೆಳೆಯಲು ಕಾರಣವೇ ಸಿದ್ದರಾಮಯ್ಯ. ಸಿದ್ದರಾಮಯ್ಯ ಅವಧಿಯಲ್ಲೇ ದೇಶ ವಿರೋಧಿ ಸಂಘಟನೆಗಳು ಬೆಳೆದಿವೆ. ನಮ್ಮ ಸರ್ಕಾರ ಈಗ ಗಟ್ಟಿ ನಿರ್ಧಾರ ತೆಗೆದುಕೊಂಡಿದೆ. ದೇಶಾದ್ಯಂತ ಎನ್ಐಎ ದಾಳಿ ನಡೆಸಿದೆ. ಅತಿ ಹೆಚ್ಚು ನಮ್ಮ ರಾಜ್ಯದವರನ್ನೆ ಬಂಧಿಸಿದ್ದಾರೆ ಎಂದರು.

ಪಿಎಫ್ಐ ನಿಷೇಧಕ್ಕೆ ದೇಶಭಕ್ತರ ಬೇಡಿಕೆ ಇದೆ. ಅದಕ್ಕೆ ಸಾಕ್ಷ್ಯಾಧಾರಗಳ ಸಂಗ್ರಹ ನಡೆಯುತ್ತಿದೆ. ಕಟ್ಟುನಿಟ್ಟಿನ ಕ್ರಮದ ಜೊತೆಗೆ ಗಟ್ಟಿ ನಿರ್ಧಾರವನ್ನು ನಮ್ಮ ಸರ್ಕಾರ ತೆಗೆದುಕೊಳ್ಳಲಿದೆ ಎಂದು ನಳಿನ್ ಕುಮಾರ್ ಹೇಳಿದರು. ಪಿಎಫ್ಐ ಮೇಲೆ ದಾಳಿ, ರಾಜಕೀಯ ಪ್ರೇರಿತ ಎಂಬ ಆರೋಪದ ಬಗ್ಗೆ ಕೇಳಿದ್ದಕ್ಕೆ, ಎಲ್ಲದಕ್ಕೂ ರಾಜಕೀಯ ಪ್ರೇರಿತ ಎನ್ನುತ್ತಾರೆ. ಭಯೋತ್ಪಾದನೆಗೆ ರಾಜಕೀಯ ಪ್ರೇರಣೆ ನೀಡಿದವರು ಯಾರು..? ಎಂದು ಕಟೀಲ್ ಪ್ರಶ್ನಿಸಿದರು.
Siddaramaiah sole responsible for the growth of SDPI and PFI in state slams Nalin Kumar Kateel at Vijapura.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm