ಬ್ರೇಕಿಂಗ್ ನ್ಯೂಸ್
27-09-22 02:30 pm HK News Desk ಕರ್ನಾಟಕ
ವಿಜಯಪುರ, ಸೆ.27 : ಪಿಎಫ್ಐ, ಎಸ್ಡಿಪಿಐ ಇಷ್ಟೆಲ್ಲ ಬೆಳೆಯಲು ಕಾರಣವೇ ಸಿದ್ದರಾಮಯ್ಯ. ಸಿದ್ದರಾಮಯ್ಯ ಅವರಿಂದಲೇ ಪರಿಸ್ಥಿತಿ ಗಂಭೀರವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್ ಕಟೀಲ್ ಆರೋಪ ಮಾಡಿದ್ದಾರೆ.
ವಿಜಯಪುರ ಪ್ರವಾಸದಲ್ಲಿರುವ ಕಟೀಲ್, ಇಡೀ ರಾಜ್ಯದಲ್ಲಿ PFI, SDPI ಬೆಳೆಯಲು ಕಾರಣವೇ ಸಿದ್ದರಾಮಯ್ಯ. ಸಿದ್ದರಾಮಯ್ಯ ಅವಧಿಯಲ್ಲೇ ದೇಶ ವಿರೋಧಿ ಸಂಘಟನೆಗಳು ಬೆಳೆದಿವೆ. ನಮ್ಮ ಸರ್ಕಾರ ಈಗ ಗಟ್ಟಿ ನಿರ್ಧಾರ ತೆಗೆದುಕೊಂಡಿದೆ. ದೇಶಾದ್ಯಂತ ಎನ್ಐಎ ದಾಳಿ ನಡೆಸಿದೆ. ಅತಿ ಹೆಚ್ಚು ನಮ್ಮ ರಾಜ್ಯದವರನ್ನೆ ಬಂಧಿಸಿದ್ದಾರೆ ಎಂದರು.

ಪಿಎಫ್ಐ ನಿಷೇಧಕ್ಕೆ ದೇಶಭಕ್ತರ ಬೇಡಿಕೆ ಇದೆ. ಅದಕ್ಕೆ ಸಾಕ್ಷ್ಯಾಧಾರಗಳ ಸಂಗ್ರಹ ನಡೆಯುತ್ತಿದೆ. ಕಟ್ಟುನಿಟ್ಟಿನ ಕ್ರಮದ ಜೊತೆಗೆ ಗಟ್ಟಿ ನಿರ್ಧಾರವನ್ನು ನಮ್ಮ ಸರ್ಕಾರ ತೆಗೆದುಕೊಳ್ಳಲಿದೆ ಎಂದು ನಳಿನ್ ಕುಮಾರ್ ಹೇಳಿದರು. ಪಿಎಫ್ಐ ಮೇಲೆ ದಾಳಿ, ರಾಜಕೀಯ ಪ್ರೇರಿತ ಎಂಬ ಆರೋಪದ ಬಗ್ಗೆ ಕೇಳಿದ್ದಕ್ಕೆ, ಎಲ್ಲದಕ್ಕೂ ರಾಜಕೀಯ ಪ್ರೇರಿತ ಎನ್ನುತ್ತಾರೆ. ಭಯೋತ್ಪಾದನೆಗೆ ರಾಜಕೀಯ ಪ್ರೇರಣೆ ನೀಡಿದವರು ಯಾರು..? ಎಂದು ಕಟೀಲ್ ಪ್ರಶ್ನಿಸಿದರು.
Siddaramaiah sole responsible for the growth of SDPI and PFI in state slams Nalin Kumar Kateel at Vijapura.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm