ಬ್ರೇಕಿಂಗ್ ನ್ಯೂಸ್
28-09-22 10:49 am HK News Desk ಕರ್ನಾಟಕ
ಧಾರವಾಡ, ಸೆ.28 : ನವರಾತ್ರಿಯ ವೇಳೆ ಪಿಎಫ್ಐ ಸಂಘಟನೆ ಬ್ಯಾನ್ ಮಾಡಿದ್ದು ಸ್ವಾಗತಾರ್ಹ. ಸುರಕ್ಷತೆ ದೃಷ್ಟಿಯಿಂದ ಈ ಸಂಘಟನೆ ಬ್ಯಾನ್ ಮಾಡುವುದು ಅವಶ್ಯಕತೆ ಇತ್ತು. ಇದಕ್ಕಾಗಿ ಕೇಂದ್ರ ಗೃಹ ಇಲಾಖೆಗೆ ಅಭಿನಂದನೆ ಹೇಳ್ತೇನೆ ಎಂದು ಶ್ರೀರಾಮನ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಕಳೆದ 15 ವರ್ಷಗಳಿಂದ ಸಮಾಜ ಕಂಟಕ ಕೆಲಸ ಮಾಡುತ್ತಿದ್ದ ಸಂಘಟನೆಯನ್ನು ಬಹಳ ಮೊದಲೇ ಬ್ಯಾನ್ ಮಾಡಬೇಕಿತ್ತು. ಆದರೆ ತಡವಾದರೂ ಬ್ಯಾನ್ ಮಾಡಿದ್ದಾರೆ. ದೇಶಕ್ಕೆ ಎದುರಾಗಿದ್ದ ಗಂಡಾಂತರವನ್ನ ತಡೆಯುವ ಪ್ರಕ್ರಿಯೆ ಮಾಡಿದ್ದಾರೆ. ಮುಸ್ಲಿಂ ಸಮಾಜ ಇದರಿಂದ ಪಾಠ ಕಲಿಯಬೇಕಾಗಿದೆ. ಮುಸ್ಲಿಂ ಸಮಾಜದ ಯುವಕರು ಯಾವ ದಾರಿಗೆ ಹೊಗುತ್ತಿದ್ದಾರೆ, ದೇಶದ್ರೋಹಿ ಚಟುವಟಿಕೆಗಳಲ್ಲಿ ತೊಡಗುತ್ತಿದ್ದಾರೆ. ಇಂಥ ಸಂಘಟನೆಗಳನ್ನ ಬೆಂಬಲಿಸಬಾರದು ಎಂದು ಸಮಾಜದ ಪ್ರಮುಖರು ತಮ್ಮ ಯುವಕರ ಗಮನಕ್ಕೆ ತರಬೇಕು. ಕೂಡಲೇ ಪೊಲೀಸರು ಸಮಾಜದ ಪ್ರಮುಖರಿಗೆ ಈ ಬಗ್ಗೆ ತಿಳಿ ಹೇಳಬೇಕು.

ಈ ದೇಶದ ಅನ್ನ ತಿಂದು ದೇಶಕ್ಕೆ ಬದ್ಧರಾಗಬೇಕು. ಪಾಕಿಸ್ತಾನದ ಕನಸು ಕಾಣುವ, ವಿಕೃತಿ ತಡೆಯುವ ಕೆಲಸವನ್ನು ಮುಸ್ಲಿಂ ಸಮಾಜದ ಮುಖಂಡರೇ ಮಾಡಬೇಕು. ಇನ್ನಾದ್ರು ತಮ್ಮ ಮಾನಸಿಕತೆ ಬದಲಾವಣೆ ಮಾಡಿಕೊಳ್ಳಬೇಕು. ಇವತ್ತು ಪಿಎಫ್ಐ ಬ್ಯಾನ್ ಮಾಡಿದ ಸರ್ಕಾರಕ್ಕೆ ಸಾವಿರ ಸಾವಿರ ಅಭಿನಂದನೆ ಹೇಳ್ತೇನೆ ಎಂದು ಮುತಾಲಿಕ್ ಹೇಳಿದ್ದಾರೆ.
PFI should have been banned long ago, Pramod Muthalik talks to the media after the PFI ban in India. For the past 15 years PFI has been doing anti social activities in the nation he added.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm