ಬ್ರೇಕಿಂಗ್ ನ್ಯೂಸ್
28-09-22 10:49 am HK News Desk ಕರ್ನಾಟಕ
ಧಾರವಾಡ, ಸೆ.28 : ನವರಾತ್ರಿಯ ವೇಳೆ ಪಿಎಫ್ಐ ಸಂಘಟನೆ ಬ್ಯಾನ್ ಮಾಡಿದ್ದು ಸ್ವಾಗತಾರ್ಹ. ಸುರಕ್ಷತೆ ದೃಷ್ಟಿಯಿಂದ ಈ ಸಂಘಟನೆ ಬ್ಯಾನ್ ಮಾಡುವುದು ಅವಶ್ಯಕತೆ ಇತ್ತು. ಇದಕ್ಕಾಗಿ ಕೇಂದ್ರ ಗೃಹ ಇಲಾಖೆಗೆ ಅಭಿನಂದನೆ ಹೇಳ್ತೇನೆ ಎಂದು ಶ್ರೀರಾಮನ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಕಳೆದ 15 ವರ್ಷಗಳಿಂದ ಸಮಾಜ ಕಂಟಕ ಕೆಲಸ ಮಾಡುತ್ತಿದ್ದ ಸಂಘಟನೆಯನ್ನು ಬಹಳ ಮೊದಲೇ ಬ್ಯಾನ್ ಮಾಡಬೇಕಿತ್ತು. ಆದರೆ ತಡವಾದರೂ ಬ್ಯಾನ್ ಮಾಡಿದ್ದಾರೆ. ದೇಶಕ್ಕೆ ಎದುರಾಗಿದ್ದ ಗಂಡಾಂತರವನ್ನ ತಡೆಯುವ ಪ್ರಕ್ರಿಯೆ ಮಾಡಿದ್ದಾರೆ. ಮುಸ್ಲಿಂ ಸಮಾಜ ಇದರಿಂದ ಪಾಠ ಕಲಿಯಬೇಕಾಗಿದೆ. ಮುಸ್ಲಿಂ ಸಮಾಜದ ಯುವಕರು ಯಾವ ದಾರಿಗೆ ಹೊಗುತ್ತಿದ್ದಾರೆ, ದೇಶದ್ರೋಹಿ ಚಟುವಟಿಕೆಗಳಲ್ಲಿ ತೊಡಗುತ್ತಿದ್ದಾರೆ. ಇಂಥ ಸಂಘಟನೆಗಳನ್ನ ಬೆಂಬಲಿಸಬಾರದು ಎಂದು ಸಮಾಜದ ಪ್ರಮುಖರು ತಮ್ಮ ಯುವಕರ ಗಮನಕ್ಕೆ ತರಬೇಕು. ಕೂಡಲೇ ಪೊಲೀಸರು ಸಮಾಜದ ಪ್ರಮುಖರಿಗೆ ಈ ಬಗ್ಗೆ ತಿಳಿ ಹೇಳಬೇಕು.

ಈ ದೇಶದ ಅನ್ನ ತಿಂದು ದೇಶಕ್ಕೆ ಬದ್ಧರಾಗಬೇಕು. ಪಾಕಿಸ್ತಾನದ ಕನಸು ಕಾಣುವ, ವಿಕೃತಿ ತಡೆಯುವ ಕೆಲಸವನ್ನು ಮುಸ್ಲಿಂ ಸಮಾಜದ ಮುಖಂಡರೇ ಮಾಡಬೇಕು. ಇನ್ನಾದ್ರು ತಮ್ಮ ಮಾನಸಿಕತೆ ಬದಲಾವಣೆ ಮಾಡಿಕೊಳ್ಳಬೇಕು. ಇವತ್ತು ಪಿಎಫ್ಐ ಬ್ಯಾನ್ ಮಾಡಿದ ಸರ್ಕಾರಕ್ಕೆ ಸಾವಿರ ಸಾವಿರ ಅಭಿನಂದನೆ ಹೇಳ್ತೇನೆ ಎಂದು ಮುತಾಲಿಕ್ ಹೇಳಿದ್ದಾರೆ.
PFI should have been banned long ago, Pramod Muthalik talks to the media after the PFI ban in India. For the past 15 years PFI has been doing anti social activities in the nation he added.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm