ಬ್ರೇಕಿಂಗ್ ನ್ಯೂಸ್
28-09-22 10:49 am HK News Desk ಕರ್ನಾಟಕ
ಧಾರವಾಡ, ಸೆ.28 : ನವರಾತ್ರಿಯ ವೇಳೆ ಪಿಎಫ್ಐ ಸಂಘಟನೆ ಬ್ಯಾನ್ ಮಾಡಿದ್ದು ಸ್ವಾಗತಾರ್ಹ. ಸುರಕ್ಷತೆ ದೃಷ್ಟಿಯಿಂದ ಈ ಸಂಘಟನೆ ಬ್ಯಾನ್ ಮಾಡುವುದು ಅವಶ್ಯಕತೆ ಇತ್ತು. ಇದಕ್ಕಾಗಿ ಕೇಂದ್ರ ಗೃಹ ಇಲಾಖೆಗೆ ಅಭಿನಂದನೆ ಹೇಳ್ತೇನೆ ಎಂದು ಶ್ರೀರಾಮನ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಕಳೆದ 15 ವರ್ಷಗಳಿಂದ ಸಮಾಜ ಕಂಟಕ ಕೆಲಸ ಮಾಡುತ್ತಿದ್ದ ಸಂಘಟನೆಯನ್ನು ಬಹಳ ಮೊದಲೇ ಬ್ಯಾನ್ ಮಾಡಬೇಕಿತ್ತು. ಆದರೆ ತಡವಾದರೂ ಬ್ಯಾನ್ ಮಾಡಿದ್ದಾರೆ. ದೇಶಕ್ಕೆ ಎದುರಾಗಿದ್ದ ಗಂಡಾಂತರವನ್ನ ತಡೆಯುವ ಪ್ರಕ್ರಿಯೆ ಮಾಡಿದ್ದಾರೆ. ಮುಸ್ಲಿಂ ಸಮಾಜ ಇದರಿಂದ ಪಾಠ ಕಲಿಯಬೇಕಾಗಿದೆ. ಮುಸ್ಲಿಂ ಸಮಾಜದ ಯುವಕರು ಯಾವ ದಾರಿಗೆ ಹೊಗುತ್ತಿದ್ದಾರೆ, ದೇಶದ್ರೋಹಿ ಚಟುವಟಿಕೆಗಳಲ್ಲಿ ತೊಡಗುತ್ತಿದ್ದಾರೆ. ಇಂಥ ಸಂಘಟನೆಗಳನ್ನ ಬೆಂಬಲಿಸಬಾರದು ಎಂದು ಸಮಾಜದ ಪ್ರಮುಖರು ತಮ್ಮ ಯುವಕರ ಗಮನಕ್ಕೆ ತರಬೇಕು. ಕೂಡಲೇ ಪೊಲೀಸರು ಸಮಾಜದ ಪ್ರಮುಖರಿಗೆ ಈ ಬಗ್ಗೆ ತಿಳಿ ಹೇಳಬೇಕು.

ಈ ದೇಶದ ಅನ್ನ ತಿಂದು ದೇಶಕ್ಕೆ ಬದ್ಧರಾಗಬೇಕು. ಪಾಕಿಸ್ತಾನದ ಕನಸು ಕಾಣುವ, ವಿಕೃತಿ ತಡೆಯುವ ಕೆಲಸವನ್ನು ಮುಸ್ಲಿಂ ಸಮಾಜದ ಮುಖಂಡರೇ ಮಾಡಬೇಕು. ಇನ್ನಾದ್ರು ತಮ್ಮ ಮಾನಸಿಕತೆ ಬದಲಾವಣೆ ಮಾಡಿಕೊಳ್ಳಬೇಕು. ಇವತ್ತು ಪಿಎಫ್ಐ ಬ್ಯಾನ್ ಮಾಡಿದ ಸರ್ಕಾರಕ್ಕೆ ಸಾವಿರ ಸಾವಿರ ಅಭಿನಂದನೆ ಹೇಳ್ತೇನೆ ಎಂದು ಮುತಾಲಿಕ್ ಹೇಳಿದ್ದಾರೆ.
PFI should have been banned long ago, Pramod Muthalik talks to the media after the PFI ban in India. For the past 15 years PFI has been doing anti social activities in the nation he added.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm