ಬ್ರೇಕಿಂಗ್ ನ್ಯೂಸ್
28-09-22 10:49 am HK News Desk ಕರ್ನಾಟಕ
ಧಾರವಾಡ, ಸೆ.28 : ನವರಾತ್ರಿಯ ವೇಳೆ ಪಿಎಫ್ಐ ಸಂಘಟನೆ ಬ್ಯಾನ್ ಮಾಡಿದ್ದು ಸ್ವಾಗತಾರ್ಹ. ಸುರಕ್ಷತೆ ದೃಷ್ಟಿಯಿಂದ ಈ ಸಂಘಟನೆ ಬ್ಯಾನ್ ಮಾಡುವುದು ಅವಶ್ಯಕತೆ ಇತ್ತು. ಇದಕ್ಕಾಗಿ ಕೇಂದ್ರ ಗೃಹ ಇಲಾಖೆಗೆ ಅಭಿನಂದನೆ ಹೇಳ್ತೇನೆ ಎಂದು ಶ್ರೀರಾಮನ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಕಳೆದ 15 ವರ್ಷಗಳಿಂದ ಸಮಾಜ ಕಂಟಕ ಕೆಲಸ ಮಾಡುತ್ತಿದ್ದ ಸಂಘಟನೆಯನ್ನು ಬಹಳ ಮೊದಲೇ ಬ್ಯಾನ್ ಮಾಡಬೇಕಿತ್ತು. ಆದರೆ ತಡವಾದರೂ ಬ್ಯಾನ್ ಮಾಡಿದ್ದಾರೆ. ದೇಶಕ್ಕೆ ಎದುರಾಗಿದ್ದ ಗಂಡಾಂತರವನ್ನ ತಡೆಯುವ ಪ್ರಕ್ರಿಯೆ ಮಾಡಿದ್ದಾರೆ. ಮುಸ್ಲಿಂ ಸಮಾಜ ಇದರಿಂದ ಪಾಠ ಕಲಿಯಬೇಕಾಗಿದೆ. ಮುಸ್ಲಿಂ ಸಮಾಜದ ಯುವಕರು ಯಾವ ದಾರಿಗೆ ಹೊಗುತ್ತಿದ್ದಾರೆ, ದೇಶದ್ರೋಹಿ ಚಟುವಟಿಕೆಗಳಲ್ಲಿ ತೊಡಗುತ್ತಿದ್ದಾರೆ. ಇಂಥ ಸಂಘಟನೆಗಳನ್ನ ಬೆಂಬಲಿಸಬಾರದು ಎಂದು ಸಮಾಜದ ಪ್ರಮುಖರು ತಮ್ಮ ಯುವಕರ ಗಮನಕ್ಕೆ ತರಬೇಕು. ಕೂಡಲೇ ಪೊಲೀಸರು ಸಮಾಜದ ಪ್ರಮುಖರಿಗೆ ಈ ಬಗ್ಗೆ ತಿಳಿ ಹೇಳಬೇಕು.
ಈ ದೇಶದ ಅನ್ನ ತಿಂದು ದೇಶಕ್ಕೆ ಬದ್ಧರಾಗಬೇಕು. ಪಾಕಿಸ್ತಾನದ ಕನಸು ಕಾಣುವ, ವಿಕೃತಿ ತಡೆಯುವ ಕೆಲಸವನ್ನು ಮುಸ್ಲಿಂ ಸಮಾಜದ ಮುಖಂಡರೇ ಮಾಡಬೇಕು. ಇನ್ನಾದ್ರು ತಮ್ಮ ಮಾನಸಿಕತೆ ಬದಲಾವಣೆ ಮಾಡಿಕೊಳ್ಳಬೇಕು. ಇವತ್ತು ಪಿಎಫ್ಐ ಬ್ಯಾನ್ ಮಾಡಿದ ಸರ್ಕಾರಕ್ಕೆ ಸಾವಿರ ಸಾವಿರ ಅಭಿನಂದನೆ ಹೇಳ್ತೇನೆ ಎಂದು ಮುತಾಲಿಕ್ ಹೇಳಿದ್ದಾರೆ.
PFI should have been banned long ago, Pramod Muthalik talks to the media after the PFI ban in India. For the past 15 years PFI has been doing anti social activities in the nation he added.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm