ಬ್ರೇಕಿಂಗ್ ನ್ಯೂಸ್
28-09-22 10:49 am HK News Desk ಕರ್ನಾಟಕ
ಧಾರವಾಡ, ಸೆ.28 : ನವರಾತ್ರಿಯ ವೇಳೆ ಪಿಎಫ್ಐ ಸಂಘಟನೆ ಬ್ಯಾನ್ ಮಾಡಿದ್ದು ಸ್ವಾಗತಾರ್ಹ. ಸುರಕ್ಷತೆ ದೃಷ್ಟಿಯಿಂದ ಈ ಸಂಘಟನೆ ಬ್ಯಾನ್ ಮಾಡುವುದು ಅವಶ್ಯಕತೆ ಇತ್ತು. ಇದಕ್ಕಾಗಿ ಕೇಂದ್ರ ಗೃಹ ಇಲಾಖೆಗೆ ಅಭಿನಂದನೆ ಹೇಳ್ತೇನೆ ಎಂದು ಶ್ರೀರಾಮನ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಕಳೆದ 15 ವರ್ಷಗಳಿಂದ ಸಮಾಜ ಕಂಟಕ ಕೆಲಸ ಮಾಡುತ್ತಿದ್ದ ಸಂಘಟನೆಯನ್ನು ಬಹಳ ಮೊದಲೇ ಬ್ಯಾನ್ ಮಾಡಬೇಕಿತ್ತು. ಆದರೆ ತಡವಾದರೂ ಬ್ಯಾನ್ ಮಾಡಿದ್ದಾರೆ. ದೇಶಕ್ಕೆ ಎದುರಾಗಿದ್ದ ಗಂಡಾಂತರವನ್ನ ತಡೆಯುವ ಪ್ರಕ್ರಿಯೆ ಮಾಡಿದ್ದಾರೆ. ಮುಸ್ಲಿಂ ಸಮಾಜ ಇದರಿಂದ ಪಾಠ ಕಲಿಯಬೇಕಾಗಿದೆ. ಮುಸ್ಲಿಂ ಸಮಾಜದ ಯುವಕರು ಯಾವ ದಾರಿಗೆ ಹೊಗುತ್ತಿದ್ದಾರೆ, ದೇಶದ್ರೋಹಿ ಚಟುವಟಿಕೆಗಳಲ್ಲಿ ತೊಡಗುತ್ತಿದ್ದಾರೆ. ಇಂಥ ಸಂಘಟನೆಗಳನ್ನ ಬೆಂಬಲಿಸಬಾರದು ಎಂದು ಸಮಾಜದ ಪ್ರಮುಖರು ತಮ್ಮ ಯುವಕರ ಗಮನಕ್ಕೆ ತರಬೇಕು. ಕೂಡಲೇ ಪೊಲೀಸರು ಸಮಾಜದ ಪ್ರಮುಖರಿಗೆ ಈ ಬಗ್ಗೆ ತಿಳಿ ಹೇಳಬೇಕು.

ಈ ದೇಶದ ಅನ್ನ ತಿಂದು ದೇಶಕ್ಕೆ ಬದ್ಧರಾಗಬೇಕು. ಪಾಕಿಸ್ತಾನದ ಕನಸು ಕಾಣುವ, ವಿಕೃತಿ ತಡೆಯುವ ಕೆಲಸವನ್ನು ಮುಸ್ಲಿಂ ಸಮಾಜದ ಮುಖಂಡರೇ ಮಾಡಬೇಕು. ಇನ್ನಾದ್ರು ತಮ್ಮ ಮಾನಸಿಕತೆ ಬದಲಾವಣೆ ಮಾಡಿಕೊಳ್ಳಬೇಕು. ಇವತ್ತು ಪಿಎಫ್ಐ ಬ್ಯಾನ್ ಮಾಡಿದ ಸರ್ಕಾರಕ್ಕೆ ಸಾವಿರ ಸಾವಿರ ಅಭಿನಂದನೆ ಹೇಳ್ತೇನೆ ಎಂದು ಮುತಾಲಿಕ್ ಹೇಳಿದ್ದಾರೆ.
PFI should have been banned long ago, Pramod Muthalik talks to the media after the PFI ban in India. For the past 15 years PFI has been doing anti social activities in the nation he added.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm