ಬ್ರೇಕಿಂಗ್ ನ್ಯೂಸ್
28-09-22 12:37 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.28: ಬ್ಯಾನ್ ಆಗಿರುವ ಆರ್ಗನೈಜೇಷನ್ ಪರವಾಗಿ ಯಾರಾದ್ರೂ ಪ್ರತಿಭಟನೆ ಮಾಡಿದ್ರೆ ದುಷ್ಪರಿಣಾಮ ಆಗತ್ತೆ. ಸದ್ಯ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಪಿಎಫ್ಐ ಪರವಾಗಿ ಪ್ರತಿಭಟನೆ ಮಾಡಿದರೆ ಕ್ರಮ ಕೈಗೊಳ್ತೀವಿ ಎಂದು ಡಿಜಿ- ಐಜಿಪಿ ಪ್ರವೀಣ್ ಸೂದ್ ಎಚ್ಚರಿಕೆ ನೀಡಿದ್ದಾರೆ.
ಪಿಎಫ್ಐ ನಿಷೇಧ ಹಿನ್ನೆಲೆಯಲ್ಲಿ ಹೇಳಿಕೆ ನೀಡಿರುವ ಡಿಜಿಪಿ, ಇದೇ 22ರಂದು ಎನ್ಐಎ ನಮ್ಮ ರಾಜ್ಯಕ್ಕೆ ಬಂದು ದಾಳಿ ಮಾಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮುಂಜಾಗ್ರತಾ ಕ್ರಮಕ್ಕಾಗಿ 101 ಜನರನ್ನು ವಶಕ್ಕೆ ಪಡೆದಿದ್ದೇವೆ. ಎನ್.ಐ.ಎ ಮತ್ತು ನಾವು 15 ಮಂದಿಯನ್ನ ಅರೆಸ್ಟ್ ಮಾಡಿದ್ದೇವೆ. ಬಂಧಿತರ ವಿಚಾರಣೆ ವೇಳೆ ಮಹತ್ವದ ಮಾಹಿತಿ, ಕೆಲವು ಸಾಕ್ಷ್ಯಗಳು ಸಿಕ್ಕಿವೆ. ನಿನ್ನೆ ರಾತ್ರಿ ಭಾರತ ಸರಕಾರ ಪಿ.ಎಫ್.ಐ ಸಂಘಟನೆಯನ್ನು UAPA ಕಾಯ್ದೆ ಅಡಿ ಬ್ಯಾನ್ ಮಾಡಿದೆ. ಡಿಸ್ಟ್ರಿಕ್ ಮ್ಯಾಜಿಸ್ಟ್ರೇಟ್, ಕಮಿಷನರ್ ವ್ಯಾಪ್ತಿಯಲ್ಲಿ ಆರ್ಗನೈಜೇಷನ್ ಬ್ಯಾನ್ ಬಗ್ಗೆ ಕ್ರಮ ಆಗತ್ತೆ ಎಂದು ಹೇಳಿದರು.

ಪಿ.ಎಫ್.ಐ ಬ್ಯಾನ್ ಬಗ್ಗೆ ನಮಗೆ ಯಾವುದೇ ಮಾಹಿತಿ ಇರಲಿಲ್ಲ. ಕೇಂದ್ರ ಸರ್ಕಾರಕ್ಕೆ ಮಾಹಿತಿ ಇರುತ್ತೆ. ಅದಕ್ಕೆ ಬ್ಯಾನ್ ಮಾಡಿದ್ದಾರೆ. ಪಿ.ಎಫ್.ಐ ಸೇರಿ ಬ್ಯಾನ್ ಆಗಿರುವ ಸಂಘಟನೆಗಳ ಪರವಾಗಿ ಯಾರಾದ್ರೂ ಪ್ರತಿಭಟನೆ ನಡೆಸಿದರೆ ಕ್ರಮ ತೆಗೆದುಕೊಳ್ತೀವಿ. ಕಳೆದೆರಡು ದಿನಗಳಿಂದ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದೇವೆ. ಕೆಲವರನ್ನು ಬಂಧಿಸಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಿದ್ದೇವೆ ಎಂದು ಹೇಳಿದರು.
PFI ban in India, if anyone tries to protest, no bail but jail forever warns Karnataka DGP Praveen Sood
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm