ಬ್ರೇಕಿಂಗ್ ನ್ಯೂಸ್
28-09-22 12:37 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.28: ಬ್ಯಾನ್ ಆಗಿರುವ ಆರ್ಗನೈಜೇಷನ್ ಪರವಾಗಿ ಯಾರಾದ್ರೂ ಪ್ರತಿಭಟನೆ ಮಾಡಿದ್ರೆ ದುಷ್ಪರಿಣಾಮ ಆಗತ್ತೆ. ಸದ್ಯ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಪಿಎಫ್ಐ ಪರವಾಗಿ ಪ್ರತಿಭಟನೆ ಮಾಡಿದರೆ ಕ್ರಮ ಕೈಗೊಳ್ತೀವಿ ಎಂದು ಡಿಜಿ- ಐಜಿಪಿ ಪ್ರವೀಣ್ ಸೂದ್ ಎಚ್ಚರಿಕೆ ನೀಡಿದ್ದಾರೆ.
ಪಿಎಫ್ಐ ನಿಷೇಧ ಹಿನ್ನೆಲೆಯಲ್ಲಿ ಹೇಳಿಕೆ ನೀಡಿರುವ ಡಿಜಿಪಿ, ಇದೇ 22ರಂದು ಎನ್ಐಎ ನಮ್ಮ ರಾಜ್ಯಕ್ಕೆ ಬಂದು ದಾಳಿ ಮಾಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮುಂಜಾಗ್ರತಾ ಕ್ರಮಕ್ಕಾಗಿ 101 ಜನರನ್ನು ವಶಕ್ಕೆ ಪಡೆದಿದ್ದೇವೆ. ಎನ್.ಐ.ಎ ಮತ್ತು ನಾವು 15 ಮಂದಿಯನ್ನ ಅರೆಸ್ಟ್ ಮಾಡಿದ್ದೇವೆ. ಬಂಧಿತರ ವಿಚಾರಣೆ ವೇಳೆ ಮಹತ್ವದ ಮಾಹಿತಿ, ಕೆಲವು ಸಾಕ್ಷ್ಯಗಳು ಸಿಕ್ಕಿವೆ. ನಿನ್ನೆ ರಾತ್ರಿ ಭಾರತ ಸರಕಾರ ಪಿ.ಎಫ್.ಐ ಸಂಘಟನೆಯನ್ನು UAPA ಕಾಯ್ದೆ ಅಡಿ ಬ್ಯಾನ್ ಮಾಡಿದೆ. ಡಿಸ್ಟ್ರಿಕ್ ಮ್ಯಾಜಿಸ್ಟ್ರೇಟ್, ಕಮಿಷನರ್ ವ್ಯಾಪ್ತಿಯಲ್ಲಿ ಆರ್ಗನೈಜೇಷನ್ ಬ್ಯಾನ್ ಬಗ್ಗೆ ಕ್ರಮ ಆಗತ್ತೆ ಎಂದು ಹೇಳಿದರು.

ಪಿ.ಎಫ್.ಐ ಬ್ಯಾನ್ ಬಗ್ಗೆ ನಮಗೆ ಯಾವುದೇ ಮಾಹಿತಿ ಇರಲಿಲ್ಲ. ಕೇಂದ್ರ ಸರ್ಕಾರಕ್ಕೆ ಮಾಹಿತಿ ಇರುತ್ತೆ. ಅದಕ್ಕೆ ಬ್ಯಾನ್ ಮಾಡಿದ್ದಾರೆ. ಪಿ.ಎಫ್.ಐ ಸೇರಿ ಬ್ಯಾನ್ ಆಗಿರುವ ಸಂಘಟನೆಗಳ ಪರವಾಗಿ ಯಾರಾದ್ರೂ ಪ್ರತಿಭಟನೆ ನಡೆಸಿದರೆ ಕ್ರಮ ತೆಗೆದುಕೊಳ್ತೀವಿ. ಕಳೆದೆರಡು ದಿನಗಳಿಂದ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದೇವೆ. ಕೆಲವರನ್ನು ಬಂಧಿಸಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಿದ್ದೇವೆ ಎಂದು ಹೇಳಿದರು.
PFI ban in India, if anyone tries to protest, no bail but jail forever warns Karnataka DGP Praveen Sood
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm